Hijab Row  ಕೇಸರಿ ಶಾಲಿನ ಪ್ರತಿಭಟನೆಗೆ ಸ್ಪಷ್ಟನೆ ಕೊಟ್ಟ ಹಿಂದೂ ಜಾಗರಣ ವೇದಿಕೆ ನಾಯಕ

Hijab Row ಕೇಸರಿ ಶಾಲಿನ ಪ್ರತಿಭಟನೆಗೆ ಸ್ಪಷ್ಟನೆ ಕೊಟ್ಟ ಹಿಂದೂ ಜಾಗರಣ ವೇದಿಕೆ ನಾಯಕ

Published : Feb 10, 2022, 03:04 PM IST

ಕರ್ನಾಟಕದಲ್ಲಿ ಹಿಜಾಬ್ ಹಾಗೂ ಕೇಸರಿ ಸಂಘರ್ಷ ಭುಗಿಲೆದಿದ್ದು, ಅಮಾಯಕ ಮುಸ್ಲಿಂ ಹೆಣ್ಣು ಮಕ್ಕಳನ್ನು ಛೂ ಬಿಟ್ಟಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆ ಪ್ರಕಾಶ ಕುಕ್ಕೆಹಳ್ಳಿ ಹೇಳಿದ್ದಾರೆ. 
 

ಬೆಂಗಳೂರು, (ಫೆ.10): ಕರ್ನಾಟಕದಲ್ಲಿ ಹಿಜಾಬ್ ಹಾಗೂ ಕೇಸರಿ ಸಂಘರ್ಷ ಭುಗಿಲೆದಿದ್ದು, ಅಮಾಯಕ ಮುಸ್ಲಿಂ ಹೆಣ್ಣು ಮಕ್ಕಳನ್ನು ಛೂ ಬಿಟ್ಟಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆ ಪ್ರಕಾಶ ಕುಕ್ಕೆಹಳ್ಳಿ ಹೇಳಿದ್ದಾರೆ. 

ಹಿಜಾಬ್, ಕೇಸರಿ ಕಿಚ್ಚು ತೀವ್ರಗೊಂಡ ಬೆನ್ನಲ್ಲೇ RSS ಮಧ್ಯಪ್ರವೇಶ, ಮಹತ್ವದ ಸೂಚನೆ

ಹಿಜಾಬ್ ಹಾಕಿದ್ದಕ್ಕೆ ಪ್ರತಿಯಾಗಿ ಕೇಸರಿ ಶಾಲಿನ ಪ್ರತಿಭಟನೆ. ವಸ್ತ್ರಸಂಹಿತೆ ಬೇಕು ಎನ್ನೋದು ನಮ್ಮ ಪ್ರತಿಭಟನೆ ಉದ್ದೇಶ ಎಂದರು. 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more