ಮತ್ತೆ ನಾಲಿಗೆ ಹರಿಬಿಟ್ಟ ಶಿವರಾಮೇಗೌಡರನ್ನು ಕರ್ಚೀಫ್‌ಗೆ ಹೋಲಿಸಿದ ಯಶ್..!

Apr 13, 2019, 7:14 PM IST

ಮಂಡ್ಯ ಲೋಕಸಭಾ ಕ್ಷೇತ್ರದ ಸ್ವಾತಂತ್ರ್ಯ ಅಭ್ಯರ್ಥಿ ಸುಮಲತಾ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದ ಶಿವರಾಮೇಗೌಡ “ಸುಮಲತಾ ಅಂಬರೀಶ್ ಜಯಲಲಿತಾರನ್ನೂ ಮೀರಿಸುವ ಮಾಯಾಂಗನೆ ರೀತಿ ಹೋರಾಟ ಮಾಡುತ್ತಿದ್ದಾರೆ ಎನ್ನುವ  ಟೀಕಿಗೆ ರಾಕಿಭಾಯ್ ಯಶ್ ತಿರುಗೇಟು ನೀಡಿದ್ದಾರೆ.