May 23, 2019, 5:10 PM IST
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಕಾಂಗ್ರೆಸ್ ನ ಹರಿ ಪ್ರಸಾದ್ ರನ್ನು 3 ಲಕ್ಷಕ್ಕೂ ಅಧಿಕ ಲೀಡ್ ನಿಂದ ಗೆಲುವು ಸಾಧಿಸಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಮತದಾರರಿಗೆ ತೇಜಸ್ವಿ ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ, ಬಿಜೆಪಿಯ ಎಲ್ಲಾ ಮುಖಂಡರಿಗೂ ಧನ್ಯವಾದವನ್ನು ಅರ್ಪಿಸಿದ್ದಾರೆ.