ಕಾಂಗ್ರೆಸ್‌ಗೆ ಟಿಪ್ಪು ಹೀರೋ ಆದ್ರೆ, ಬಿಜೆಪಿಗೆ ಅಬ್ದುಲ್ ಕಲಾಂ ಹೀರೋ: ತೇಜಸ್ವಿ ಸೂರ್ಯ

ಕಾಂಗ್ರೆಸ್‌ಗೆ ಟಿಪ್ಪು ಹೀರೋ ಆದ್ರೆ, ಬಿಜೆಪಿಗೆ ಅಬ್ದುಲ್ ಕಲಾಂ ಹೀರೋ: ತೇಜಸ್ವಿ ಸೂರ್ಯ

Published : Apr 16, 2019, 05:19 PM ISTUpdated : Apr 16, 2019, 05:21 PM IST

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರ ಭಾರೀ ಗಮನ ಸೆಳೆದ ಕ್ಷೇತ್ರ. ಕೊನೆ ಕ್ಷಣದಲ್ಲಿ ನಡೆದ ಬದಲಾದ ರಾಜಕೀಯ ಚಿತ್ರಣದಿಂದ ತೇಜಸ್ವಿ ಸೂರ್ಯರಿಗೆ ಬಿಜೆಪಿ ಟಿಕೆಟ್ ನೀಡಲಾಯಿತು. ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಹಾಗೂ ಬಿ ಕೆ ಹರಿ ಪ್ರಸಾದ್ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ. ಚುನಾವಣೆ ಬಗ್ಗೆ, ನರೇಂದ್ರ ಮೋದಿ ಬಗ್ಗೆ, ಮಹಾಘಟ್ ಬಂಧನ ಬಗ್ಗೆ, ಜಾತ್ಯಾತೀತ ನಿಲುವಿನ ಬಗ್ಗೆ ತೇಜಸ್ವಿ ಸೂರ್ಯ ಸುವರ್ಣ ನ್ಯೂಸ್ ಗೆ ಕೊಟ್ಟ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಕೇಳಿ. 

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರ ಭಾರೀ ಗಮನ ಸೆಳೆದ ಕ್ಷೇತ್ರ. ಕೊನೆ ಕ್ಷಣದಲ್ಲಿ ನಡೆದ ಬದಲಾದ ರಾಜಕೀಯ ಚಿತ್ರಣದಿಂದ ತೇಜಸ್ವಿ ಸೂರ್ಯರಿಗೆ ಬಿಜೆಪಿ ಟಿಕೆಟ್ ನೀಡಲಾಯಿತು. ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಹಾಗೂ ಬಿ ಕೆ ಹರಿ ಪ್ರಸಾದ್ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ. ಚುನಾವಣೆ ಬಗ್ಗೆ, ನರೇಂದ್ರ ಮೋದಿ ಬಗ್ಗೆ, ಮಹಾಘಟ್ ಬಂಧನ ಬಗ್ಗೆ, ಜಾತ್ಯಾತೀತ ನಿಲುವಿನ ಬಗ್ಗೆ ತೇಜಸ್ವಿ ಸೂರ್ಯ ಸುವರ್ಣ ನ್ಯೂಸ್ ಗೆ ಕೊಟ್ಟ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಕೇಳಿ. 

03:53ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!
20:54ಜಮ್ಮುಕಾಶ್ಮೀರದ ಬಾರಾಮುಲ್ಲಾದಲ್ಲಿ 40 ವರ್ಷದ ನಂತರ ದಾಖಲೆಯ ವೋಟಿಂಗ್ ಕೊಟ್ಟ ಸೂಚನೆ ಏನು..?
17:58ರಾಹುಲ್ ಗಾಂಧಿ ಆಕಸ್ಮಿಕ ಹಿಂದೂ ಎಂದ ಯೋಗಿ: ಆಪ್ ಕಿ ಅದಾಲತ್‌ನಲ್ಲಿ ಇನ್ನು ಏನೇನು ಹೇಳಿದ್ರು ಯುಪಿ ಸಿಎಂ
21:28ನಮೋ ಕಾಶಿ ಯಾತ್ರೆ: ನಾಳೆ ವಾರಾಣಸಿಯಲ್ಲಿ ಪ್ರಧಾನಿ ನಾಮಪತ್ರ: ಈ ಬಾರಿಯೂ ಭಾರೀ ಅಂತರದಿಂದ ಗೆಲ್ತಾರಾ ಮೋದಿ..?
02:55ನಿಖಿಲ್ ಸೋಲಿಗೆ ಕಾರಣ ಬಿಚ್ಚಿಟ್ಟ ಮಂಡ್ಯ ಕಾಂಗ್ರೆಸ್ ನಾಯಕರು!
06:54BSY ಪ್ರಯತ್ನದ ಬಳಿಕವೂ ಮೋದಿ ಸಂಪುಟಕ್ಕೆ ಶೋಭಾ, ಜಾಧವ್ ಇಲ್ಲ!
06:47ಸಚಿವ ಸ್ಥಾನ: ಸುರೇಶ್ ಅಂಗಡಿ ಮನದಾಳದ ಮಾತು!
02:45ಮೋದಿ ಕ್ಯಾಬಿನೆಟ್‌ಗೆ ಶೋಭಾ: ಯಡಿಯೂರಪ್ಪ ಬ್ಯಾಟಿಂಗ್
02:45ಸುಮಲತಾ ಬೆಂಬಲಿಸಿದ ಮಂಡ್ಯ ಕೈ ನಾಯಕರಿಗೆ ಶಿಕ್ಷೆ!
04:06‘ಮಂಡ್ಯ ಬಗ್ಗೆ ದೇವೇಗೌಡರು ಹೇಳಿದ್ದನ್ನ ಕುಮಾರಣ್ಣ ಅರ್ಥ ಮಾಡ್ಕೊಳ್ಳಲಿಲ್ಲ’