ಬನ್ನಿ, ದೇಶದ ಉಜ್ವಲ ಭವಿಷ್ಯಕ್ಕಾಗಿ ವೋಟ್ ಮಾಡಿ: ಸಂಸದರ ಸಂದೇಶ

Apr 18, 2019, 12:12 PM IST

ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಭರದಿಂದ ಸಾಗಿದೆ. ಕೆಲವು ಕ್ಷೇತ್ರಗಳಲ್ಲಿ ಮತದಾರರು ಅತ್ಯುತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ  ಭಾಗವಹಿಸುತ್ತಿದ್ದರೆ, ಇನ್ನು ಕೆಲವಡೆ ಮತದಾನ ಮಂದಗತಿಯಲ್ಲಿ ಸಾಗಿದೆ.  ಸಂಸದ ರಾಜೀವ್ ಚಂದ್ರಶೇಖರ್ ಮತದಾರರಿಗೆ ಸಂದೇಶವೊಂದನ್ನು ನೀಡಿದ್ದಾರೆ. ಏನದು? ನೀವೇ ಕೇಳಿಸಿಕೊಳ್ಳಿ...