ಹಾಸನ: ಜೆಡಿಎಸ್​ ವಿರುದ್ಧ ತಿರುಗಿಬಿದ್ದ ‘ಕೈ’ ಕಾರ್ಯಕರ್ತರು..!

Mar 30, 2019, 8:37 PM IST

ಹಾಸನದ ಬೇಲೂರಿನ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಯೂತ್ ಹಾಗೂ ಬ್ಲಾಕ್ ಕಾರ್ಯಕರ್ತರ ಸಭೆಯಲ್ಲಿ ಜೆಡಿಎಸ್ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ನಾವು ಸಮ್ಮಿಶ್ರ ಸರ್ಕಾರದಲ್ಲಿರದ್ದರೂ ನಮ್ಮನ್ನು ತುಳಿಯುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ.