ಚನ್ನಪಟ್ಟಣದಲ್ಲಿ ಡಿ ಕೆ ಸುರೇಶ್ ಭರ್ಜರಿ ಪ್ರಚಾರ

Apr 5, 2019, 6:42 PM IST

ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣಾ ಅಖಾಡ ರಂಗೇರಿದೆ. ಗ್ರಾಮಾಂತರ ಮೈತ್ರಿ ಅಭ್ಯರ್ಥಿ ಡಿ ಕೆ ಸುರೇಶ್ ಅಭಿಮಾನಿಗಳು, ಬೆಂಬಲಿಗರ ಜೊತೆ ಚೆನ್ನಪಟ್ಟಣದಲ್ಲಿ ಪ್ರಚಾರ ನಡೆಸಿದರು. ಡಿ ಕೆ ಸುರೇಶ್ ಗೆ ಅನಿತಾ ಕುಮಾರಸ್ವಾಮಿ ಸಾಥ್ ನೀಡಿದರು. ಬೃಹತ್ ಸೇಬಿನ ಹಾರ ಹಾಕಿ ಕಾರ್ಯಕರ್ತರು ಸ್ವಾಗತಿಸಿದರು.