ಕೆಂಪು ಕೋಟೆ ಮೇಲೆ ಧ್ವಜ ಹಾರಿಸಲು ಅವಕಾಶ ಕೊಟ್ಟವರು ಯಾರು.. ಆ ದಿನಗಳನ್ನು ನೆನೆದ ಗೌಡರು

Mar 25, 2019, 11:13 PM IST


ತುಮಕೂರು ಕ್ಷೇತ್ರದಿಂದ ಲೋಕಸಭಾ ಕಣಕ್ಕೆ ನಾಮಪತ್ರ ಸಲ್ಲಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅನೇಕ ವಿಚಾರ ಮಾತನಾಡಿದರು. ನಾವು ಯಾವ ಸಮುದಾಯಕ್ಕೆ ಅನ್ಯಾಯ ಮಾಡಿದ್ದೇವೆ ಎಂದು ಪ್ರಶ್ನೆ ಮಾಡಿದರು.