2 ದಿನವಲ್ಲ, 2 ನಿಮಿಷವೂ ಅಂಬರೀಶ್ ಹೆಸರು ಬಳಸಲ್ಲ: ಸಿಎಂ ಕುಮಾರಸ್ವಾಮಿ

2 ದಿನವಲ್ಲ, 2 ನಿಮಿಷವೂ ಅಂಬರೀಶ್ ಹೆಸರು ಬಳಸಲ್ಲ: ಸಿಎಂ ಕುಮಾರಸ್ವಾಮಿ

Published : Mar 25, 2019, 12:18 PM IST

ನಮ್ಮ ಕುಟುಂಬದ, ಅಂಬಿ, ದರ್ಶನ್, ಯಶ್ ಹೆಸರನ್ನು ಬಳಸದೇ ಪ್ರಚಾರ ಮಾಡಿ ಎಂದು ಸುಮಲತಾ ಹಾಕಿರುವ ಚಾಲೆಂಜ್ ಗೆ ಸಿಎಂ ತಿರುಗೇಟು ಕೊಟ್ಟಿದ್ದಾರೆ. ಅಂಬರೀಶ್ ಹೆಸರನ್ನು ಬಳಸದೆ ಮಂಡ್ಯದಲ್ಲಿ ಮತ ಕೇಳುತ್ತೇನೆ. ನಾನು ಮಂಡ್ಯಗಾಗಿ ದುಡಿಮೆ ಮಾಡಿದ್ದೇನೆ. ನಾನು ಮಾಡಿರುವ ಅಭಿವೃದ್ಧಿ ಕೆಲಸಗಳ ಮೇಲೆ ಮತ ಕೇಳುತ್ತೇನೆ. ಯಾರು ಏನೇ ಹೇಳಿದರೂ, ಮಂಡ್ಯದಲ್ಲಿ ನಿಖಿಲ್ ಗೆಲವು ಖಚಿತ. ಸುಮಲತಾಗೆ ಅಂಬರೀಶ್ ಹೆಸರೊಂದೇ ಬಂಡವಾಳ ಎಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. 

ನಮ್ಮ ಕುಟುಂಬದ, ಅಂಬಿ, ದರ್ಶನ್, ಯಶ್ ಹೆಸರನ್ನು ಬಳಸದೇ ಪ್ರಚಾರ ಮಾಡಿ ಎಂದು ಸುಮಲತಾ ಹಾಕಿರುವ ಚಾಲೆಂಜ್ ಗೆ ಸಿಎಂ ತಿರುಗೇಟು ಕೊಟ್ಟಿದ್ದಾರೆ. ಅಂಬರೀಶ್ ಹೆಸರನ್ನು ಬಳಸದೆ ಮಂಡ್ಯದಲ್ಲಿ ಮತ ಕೇಳುತ್ತೇನೆ. ನಾನು ಮಂಡ್ಯಗಾಗಿ ದುಡಿಮೆ ಮಾಡಿದ್ದೇನೆ. ನಾನು ಮಾಡಿರುವ ಅಭಿವೃದ್ಧಿ ಕೆಲಸಗಳ ಮೇಲೆ ಮತ ಕೇಳುತ್ತೇನೆ. ಯಾರು ಏನೇ ಹೇಳಿದರೂ, ಮಂಡ್ಯದಲ್ಲಿ ನಿಖಿಲ್ ಗೆಲವು ಖಚಿತ. ಸುಮಲತಾಗೆ ಅಂಬರೀಶ್ ಹೆಸರೊಂದೇ ಬಂಡವಾಳ ಎಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. 

03:53ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!
20:54ಜಮ್ಮುಕಾಶ್ಮೀರದ ಬಾರಾಮುಲ್ಲಾದಲ್ಲಿ 40 ವರ್ಷದ ನಂತರ ದಾಖಲೆಯ ವೋಟಿಂಗ್ ಕೊಟ್ಟ ಸೂಚನೆ ಏನು..?
17:58ರಾಹುಲ್ ಗಾಂಧಿ ಆಕಸ್ಮಿಕ ಹಿಂದೂ ಎಂದ ಯೋಗಿ: ಆಪ್ ಕಿ ಅದಾಲತ್‌ನಲ್ಲಿ ಇನ್ನು ಏನೇನು ಹೇಳಿದ್ರು ಯುಪಿ ಸಿಎಂ
21:28ನಮೋ ಕಾಶಿ ಯಾತ್ರೆ: ನಾಳೆ ವಾರಾಣಸಿಯಲ್ಲಿ ಪ್ರಧಾನಿ ನಾಮಪತ್ರ: ಈ ಬಾರಿಯೂ ಭಾರೀ ಅಂತರದಿಂದ ಗೆಲ್ತಾರಾ ಮೋದಿ..?
02:55ನಿಖಿಲ್ ಸೋಲಿಗೆ ಕಾರಣ ಬಿಚ್ಚಿಟ್ಟ ಮಂಡ್ಯ ಕಾಂಗ್ರೆಸ್ ನಾಯಕರು!
06:54BSY ಪ್ರಯತ್ನದ ಬಳಿಕವೂ ಮೋದಿ ಸಂಪುಟಕ್ಕೆ ಶೋಭಾ, ಜಾಧವ್ ಇಲ್ಲ!
06:47ಸಚಿವ ಸ್ಥಾನ: ಸುರೇಶ್ ಅಂಗಡಿ ಮನದಾಳದ ಮಾತು!
02:45ಮೋದಿ ಕ್ಯಾಬಿನೆಟ್‌ಗೆ ಶೋಭಾ: ಯಡಿಯೂರಪ್ಪ ಬ್ಯಾಟಿಂಗ್
02:45ಸುಮಲತಾ ಬೆಂಬಲಿಸಿದ ಮಂಡ್ಯ ಕೈ ನಾಯಕರಿಗೆ ಶಿಕ್ಷೆ!
04:06‘ಮಂಡ್ಯ ಬಗ್ಗೆ ದೇವೇಗೌಡರು ಹೇಳಿದ್ದನ್ನ ಕುಮಾರಣ್ಣ ಅರ್ಥ ಮಾಡ್ಕೊಳ್ಳಲಿಲ್ಲ’