’ಮಂಡ್ಯದಲ್ಲಿ ನಿಖಿಲ್ ಸೋತರೆ ಸನ್ಯಾಸತ್ವ: ಸಚಿವ

Apr 21, 2019, 3:16 PM IST

ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ 2 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ. ನಿಖಿಲ್ ಸೋತರೆ ನಾನು ರಾಜಕೀಯ ಸನ್ಯಾಸತ್ವ ಪಡೆಯುತ್ತೇನೆ ಎಂದು ಸಚಿವ ಪುಟ್ಟರಾಜು ಸವಾಲು ಹಾಕಿದ್ದಾರೆ.  ಸುಮಲತಾ ಸೋತರೆ ನೀವೇನು ಮಾಡ್ತೀರಿ ಎಂದು ಯಡಿಯೂರಪ್ಪರನ್ನು ಕೇಳಿ ಎಂದು ಪುಟ್ಟರಾಜು ಹೇಳಿದ್ದಾರೆ.