May 15, 2019, 5:59 PM IST
ಲೋಕಸಭಾ ಚುನಾವಣೆ ಮುಗಿದರೂ ಮಂಡ್ಯದಲ್ಲಿ ಜೆಡಿಎಸ್ ಹಾಗು ಕಾಂಗ್ರೆಸ್ ನಾಯಕರ ಮಾತಿನ ಸಮರ ನಿಲ್ಲುತ್ತಿಲ್ಲ. ಗಂಡಸ್ಥಾನ ಇದ್ದರೇ ಸುಮಲತಾ ಪರ ಪ್ರಚಾರ ಮಾಡಿದ್ದನ್ನು ನೇರವಾಗಿ ಹೇಳಬೇಕು ಎಂದು ಕಾಂಗ್ರೆಸ್ ಶಾಸಕ ಕೆ.ಬಿ ಚಂದ್ರಶೇಖರ್ಗೆ ಕೆ.ಆರ್ ಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡಗೆ ಸವಾಲ್ ಹಾಕಿದ್ದಾರೆ.