Mar 12, 2019, 3:15 PM IST
ಲೋಕಸಭೆ ಚುನಾವಣೆಗೆ ಪ್ರಕ್ರಿಯೆ ಆರಂಭವಾಗಿರುವ ಬೆನ್ನಲ್ಲೇ ಹಾಸನದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎ. ಮಂಜು ಬಿಜೆಪಿ ಸೇರ್ಪಡೆಗೆ ಸಿದ್ಧರಾಗಿದ್ದಾರೆ. ಆದರೆ ಇನ್ನೊಂದು ಕಡೆ ಬಿಜೆಪಿಯಿಂದಲೇ ಮಂಜು ಸೇರ್ಪಡೆಗೆ ವಿರೋಧ ವ್ಯಕ್ತವಾಗಿದೆ.