ಯೋಗ್ಯತೆ ಗಳಿಸಲು ಕಷ್ಟಪಟ್ಟು ದುಡಿಯುತ್ತಿದ್ದೇವೆ ಎಂದ ಯಶ್!

ಯೋಗ್ಯತೆ ಗಳಿಸಲು ಕಷ್ಟಪಟ್ಟು ದುಡಿಯುತ್ತಿದ್ದೇವೆ ಎಂದ ಯಶ್!

Published : Apr 10, 2019, 07:17 PM ISTUpdated : Apr 10, 2019, 07:59 PM IST

ಲೋಕಸಭೆ ಚುನಾವಣೆಗೆ ಮಂಡ್ಯ ಅಖಾಡ ದಿನದಿನಕ್ಕೂ ರಂಗೇರುತ್ತಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಮದ್ದೂರಿನಲ್ಲಿ ಪ್ರಚಾರ ಮಾಡಿದ ರಾಕಿಂಗ್ ಸ್ಟಾರ್ ಯಶ್, ಯೋಗ್ಯತೆ ಕುರಿತು ಮಾತನಾಡಿದವರಿಗೆ ಟಾಂಗ್ ನೀಡಿದರು. 

ಮಂಡ್ಯ(ಏ.10): ಲೋಕಸಭೆ ಚುನಾವಣೆಗೆ ಮಂಡ್ಯ ಅಖಾಡ ದಿನದಿನಕ್ಕೂ ರಂಗೇರುತ್ತಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಮದ್ದೂರಿನಲ್ಲಿ ಪ್ರಚಾರ ಮಾಡಿದ ರಾಕಿಂಗ್ ಸ್ಟಾರ್ ಯಶ್, ಯೋಗ್ಯತೆ ಕುರಿತು ಮಾತನಾಡಿದವರಿಗೆ ಟಾಂಗ್ ನೀಡಿದರು. ನಾವೆಲ್ಲಾ ತುಂಬ ಕಷ್ಟಪಟ್ಟು ಬೆಳೆದು ಬಂದವರು, ಯೋಗ್ಯತೆಯಲ್ಲಿ ನಾವು ಚಿಕ್ಕವರಿದ್ದರೂ ಅದನ್ನು ಸಂಪಾದಿಸಲು ಕಷ್ಟ ಪಡುತ್ತಿದ್ದೇವೆ ಎಂದು ಯಶ್ ಹೇಳಿದರು. ಇದೇ ವೇಳೆ ನಿನ್ನೆ ಮೈಸೂರಿನಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ ಅಂಬರೀಶ್ ಅವರ ಸಾಧನೆಯನ್ನು ಕೊಂಡಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಯಶ್, ಅಂಬರೀಶ್ ಅವರ ಸಾಧನೆಯನ್ನು ದೇಶದ ಪ್ರಧಾನಿ ಗುರುತಿಸಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ.. 
 

03:53ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!
20:54ಜಮ್ಮುಕಾಶ್ಮೀರದ ಬಾರಾಮುಲ್ಲಾದಲ್ಲಿ 40 ವರ್ಷದ ನಂತರ ದಾಖಲೆಯ ವೋಟಿಂಗ್ ಕೊಟ್ಟ ಸೂಚನೆ ಏನು..?
17:58ರಾಹುಲ್ ಗಾಂಧಿ ಆಕಸ್ಮಿಕ ಹಿಂದೂ ಎಂದ ಯೋಗಿ: ಆಪ್ ಕಿ ಅದಾಲತ್‌ನಲ್ಲಿ ಇನ್ನು ಏನೇನು ಹೇಳಿದ್ರು ಯುಪಿ ಸಿಎಂ
21:28ನಮೋ ಕಾಶಿ ಯಾತ್ರೆ: ನಾಳೆ ವಾರಾಣಸಿಯಲ್ಲಿ ಪ್ರಧಾನಿ ನಾಮಪತ್ರ: ಈ ಬಾರಿಯೂ ಭಾರೀ ಅಂತರದಿಂದ ಗೆಲ್ತಾರಾ ಮೋದಿ..?
02:55ನಿಖಿಲ್ ಸೋಲಿಗೆ ಕಾರಣ ಬಿಚ್ಚಿಟ್ಟ ಮಂಡ್ಯ ಕಾಂಗ್ರೆಸ್ ನಾಯಕರು!
06:54BSY ಪ್ರಯತ್ನದ ಬಳಿಕವೂ ಮೋದಿ ಸಂಪುಟಕ್ಕೆ ಶೋಭಾ, ಜಾಧವ್ ಇಲ್ಲ!
06:47ಸಚಿವ ಸ್ಥಾನ: ಸುರೇಶ್ ಅಂಗಡಿ ಮನದಾಳದ ಮಾತು!
02:45ಮೋದಿ ಕ್ಯಾಬಿನೆಟ್‌ಗೆ ಶೋಭಾ: ಯಡಿಯೂರಪ್ಪ ಬ್ಯಾಟಿಂಗ್
02:45ಸುಮಲತಾ ಬೆಂಬಲಿಸಿದ ಮಂಡ್ಯ ಕೈ ನಾಯಕರಿಗೆ ಶಿಕ್ಷೆ!
04:06‘ಮಂಡ್ಯ ಬಗ್ಗೆ ದೇವೇಗೌಡರು ಹೇಳಿದ್ದನ್ನ ಕುಮಾರಣ್ಣ ಅರ್ಥ ಮಾಡ್ಕೊಳ್ಳಲಿಲ್ಲ’