ಹಾವೇರಿಯಿಂದ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಉದಾಸಿ

Apr 4, 2019, 3:29 PM IST

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. 2ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 4 ಕೊನೆಯ ದಿನವಾಗಿದ್ದು, ಹಲವೆಡೆ ನಾಯಕರು ಉಮೇದುವಾರಿಕೆ ಸಲ್ಲಿಸಿದರು. ಹಾವೇರಿ ಬಿಜೆಪಿ ಅಭ್ಯರ್ಥಿ ಸಿಎಂ ಉದಾಸಿ ನಾಮಪತ್ರ ಸಲ್ಲಿಕೆ ಮೂಲಕ ಅಧಿಕೃತವಾಗಿ ಕಣಕ್ಕೆ ಇಳಿದರು