ಗುರಾಯಿಸಿದ ರೌಡಿ ಸೈಲೆಂಟ್ ಸುನೀಲನಿಗೆ ದಬಾಯಿಸಿದ ಆಲೋಕ್ ಕುಮಾರ್

ಗುರಾಯಿಸಿದ ರೌಡಿ ಸೈಲೆಂಟ್ ಸುನೀಲನಿಗೆ ದಬಾಯಿಸಿದ ಆಲೋಕ್ ಕುಮಾರ್

Published : Apr 12, 2019, 04:17 PM ISTUpdated : Apr 12, 2019, 04:49 PM IST

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ರೌಡಿ ಪರೇಡ್ ನಡೆಸಿದ್ದಾರೆ. ಕುಖ್ಯಾತ ರೌಡಿಗಳಿಗೆಲ್ಲಾ ಸಿಸಿಬಿ ಪೊಲೀಸರು ಫುಲ್ ಡ್ರಿಲ್ ಮಾಡಿದ್ದು, ಸೈಲೆಂಟ್ ಸುನೀಲ, ಕುಣಿಗಲ್ ಗಿರಿ, ಪಪ್ಪು, ಒಂಟೆ ರೋಹಿತಾ, ಗುಜುರಿ ಅಸೀಫ್, ದಡಿಯಾ ಮಹೇಶ, ರಾಬ್ರಿ ಗಿರಿ ಸೇರಿ ಕುಖ್ಯಾತರಿಗೆಲ್ಲಾ ಚುನಾವಣೆ ವೇಳೆ ಯಾವುದೇ ಅಹಿತಕರ ಘಟನೆಯಲ್ಲಿ ಭಾಗಿಯಾಗದಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕುಖ್ಯಾತ ಹಳೆ ಪಂಟರ್ ತನ್ವೀರ್ ಸೇರಿ 300 ಕ್ಕೂ ಹೆಚ್ಚು ರೌಡಿಶೀಟರ್ ಗಳ ಈ ಪರೇಡ್ ನಲ್ಲಿ ಸೈಲೆಂಟ್ ಸುನಿಲನಿಗೂ ಸಿಸಿಬಿ ಗಿರೀಶ್ ಮಾತಲ್ಲೇ ಬೆಂಡೆತ್ತಿದ್ದಾರೆ. ಎಲ್ಲಿ ನಿನ್ನ ಸ್ನೇಹಿತ ರೋಹಿತ್? ನೋಡೋಕೆ ಚೆನ್ನಾಗಿದೆ ನಮ್ದೆ ಹವಾ ಅನ್ಕೊಬೇಡ, ಮೊದಲಿನಂತಲ್ಲ ಪೊಲೀಸ್ ಆಫೀಸರ್ಸ್ ಬಾಲ ಬಿಚ್ಚಿದ್ರೆ ಬೆಂಡೆತ್ಬಿಡ್ತೀವಿ ಎಂದು ವಾರ್ನಿಂಗ್ ನೀಡಿದ್ದಾರೆ.

ಬೆಂಗಳೂರು[ಏ.12]: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ರೌಡಿ ಪರೇಡ್ ನಡೆಸಿದ್ದಾರೆ. ಕುಖ್ಯಾತ ರೌಡಿಗಳಿಗೆಲ್ಲಾ ಸಿಸಿಬಿ ಪೊಲೀಸರು ಫುಲ್ ಡ್ರಿಲ್ ಮಾಡಿದ್ದು, ಸೈಲೆಂಟ್ ಸುನೀಲ, ಕುಣಿಗಲ್ ಗಿರಿ, ಪಪ್ಪು, ಒಂಟೆ ರೋಹಿತಾ, ಗುಜುರಿ ಅಸೀಫ್, ದಡಿಯಾ ಮಹೇಶ, ರಾಬ್ರಿ ಗಿರಿ ಸೇರಿ ಕುಖ್ಯಾತರಿಗೆಲ್ಲಾ ಚುನಾವಣೆ ವೇಳೆ ಯಾವುದೇ ಅಹಿತಕರ ಘಟನೆಯಲ್ಲಿ ಭಾಗಿಯಾಗದಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕುಖ್ಯಾತ ಹಳೆ ಪಂಟರ್ ತನ್ವೀರ್ ಸೇರಿ 300 ಕ್ಕೂ ಹೆಚ್ಚು ರೌಡಿಶೀಟರ್ ಗಳ ಈ ಪರೇಡ್ ನಲ್ಲಿ ಸೈಲೆಂಟ್ ಸುನಿಲನಿಗೂ ಸಿಸಿಬಿ ಗಿರೀಶ್ ಮಾತಲ್ಲೇ ಬೆಂಡೆತ್ತಿದ್ದಾರೆ. ಎಲ್ಲಿ ನಿನ್ನ ಸ್ನೇಹಿತ ರೋಹಿತ್? ನೋಡೋಕೆ ಚೆನ್ನಾಗಿದೆ ನಮ್ದೆ ಹವಾ ಅನ್ಕೊಬೇಡ, ಮೊದಲಿನಂತಲ್ಲ ಪೊಲೀಸ್ ಆಫೀಸರ್ಸ್ ಬಾಲ ಬಿಚ್ಚಿದ್ರೆ ಬೆಂಡೆತ್ಬಿಡ್ತೀವಿ ಎಂದು ವಾರ್ನಿಂಗ್ ನೀಡಿದ್ದಾರೆ.

03:53ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!
20:54ಜಮ್ಮುಕಾಶ್ಮೀರದ ಬಾರಾಮುಲ್ಲಾದಲ್ಲಿ 40 ವರ್ಷದ ನಂತರ ದಾಖಲೆಯ ವೋಟಿಂಗ್ ಕೊಟ್ಟ ಸೂಚನೆ ಏನು..?
17:58ರಾಹುಲ್ ಗಾಂಧಿ ಆಕಸ್ಮಿಕ ಹಿಂದೂ ಎಂದ ಯೋಗಿ: ಆಪ್ ಕಿ ಅದಾಲತ್‌ನಲ್ಲಿ ಇನ್ನು ಏನೇನು ಹೇಳಿದ್ರು ಯುಪಿ ಸಿಎಂ
21:28ನಮೋ ಕಾಶಿ ಯಾತ್ರೆ: ನಾಳೆ ವಾರಾಣಸಿಯಲ್ಲಿ ಪ್ರಧಾನಿ ನಾಮಪತ್ರ: ಈ ಬಾರಿಯೂ ಭಾರೀ ಅಂತರದಿಂದ ಗೆಲ್ತಾರಾ ಮೋದಿ..?
02:55ನಿಖಿಲ್ ಸೋಲಿಗೆ ಕಾರಣ ಬಿಚ್ಚಿಟ್ಟ ಮಂಡ್ಯ ಕಾಂಗ್ರೆಸ್ ನಾಯಕರು!
06:54BSY ಪ್ರಯತ್ನದ ಬಳಿಕವೂ ಮೋದಿ ಸಂಪುಟಕ್ಕೆ ಶೋಭಾ, ಜಾಧವ್ ಇಲ್ಲ!
06:47ಸಚಿವ ಸ್ಥಾನ: ಸುರೇಶ್ ಅಂಗಡಿ ಮನದಾಳದ ಮಾತು!
02:45ಮೋದಿ ಕ್ಯಾಬಿನೆಟ್‌ಗೆ ಶೋಭಾ: ಯಡಿಯೂರಪ್ಪ ಬ್ಯಾಟಿಂಗ್
02:45ಸುಮಲತಾ ಬೆಂಬಲಿಸಿದ ಮಂಡ್ಯ ಕೈ ನಾಯಕರಿಗೆ ಶಿಕ್ಷೆ!
04:06‘ಮಂಡ್ಯ ಬಗ್ಗೆ ದೇವೇಗೌಡರು ಹೇಳಿದ್ದನ್ನ ಕುಮಾರಣ್ಣ ಅರ್ಥ ಮಾಡ್ಕೊಳ್ಳಲಿಲ್ಲ’