ಹಾಸನದಲ್ಲಿ ಗೌಡರ ಕುಟುಂಬ ಕಣ್ಣೀರು: ಅಳ್ಬೇಡಿ ಗೌಡ್ರೇ ಅಂದ್ರು ಕಾರ್ಯಕರ್ತರು!

ಹಾಸನದಲ್ಲಿ ಗೌಡರ ಕುಟುಂಬ ಕಣ್ಣೀರು: ಅಳ್ಬೇಡಿ ಗೌಡ್ರೇ ಅಂದ್ರು ಕಾರ್ಯಕರ್ತರು!

Published : Mar 13, 2019, 03:33 PM ISTUpdated : Mar 13, 2019, 03:37 PM IST

ಹಾಸನ[ಮಾ.13]: ಲೋಕಸಭಾ ಚುನಾವಣಾ ಅಖಾಡ ರಂಗೇರಿದೆ. ದೇಶದೆಲ್ಲೆಡೆ ರಾಜಕಿಯ ಮುಖಂಡರು ಮತದಾರ ಪ್ರಭುವಿನ ಓಲೈಕೆಯಲ್ಲಿ ತೊಡಗಿಕೊಂಡಿದ್ದಾರೆ. ರಾಜ್ಯ ರಾಜಕಾರಣದಲ್ಲೂ ಜನನಾಯಕರು ಮತದಾರರನ್ನು ನೆನಪಿಸಿಕೊಳ್ಳಲಾರಂಭಿಸಿದ್ದಾರೆ. ಇವೆಲ್ಲದರ ನಡುವೆಯೇ ಜೆಡಿಎಸ್ ವರಿಷ್ಠ ಎಚ್. ಡಿ ದೇವೇಗೌಡ ಮೊಮ್ಮಗ ಪ್ರಜ್ವಲ್ ಪರ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಕಣ್ಣೀರು ಹಾಕಿರುವ ಪ್ರಸಂಗ ನಡೆದಿದೆ. ದೇವೇಗೌಡರು ಮಾತ್ರವಲ್ಲದೇ ಅವರ ಇಡೀ ಕುಟುಂಬವೇ ಕಣ್ಣೀರು ಹರಿಸಿದ್ದಾರೆ. ಅಷ್ಟಕ್ಕೂ ಇದಕ್ಕೆಲ್ಲಾ ಕಾರಣವೇನು? ನೀವೇ ನೋಡಿ
 

ಹಾಸನ[ಮಾ.13]: ಲೋಕಸಭಾ ಚುನಾವಣಾ ಅಖಾಡ ರಂಗೇರಿದೆ. ದೇಶದೆಲ್ಲೆಡೆ ರಾಜಕಿಯ ಮುಖಂಡರು ಮತದಾರ ಪ್ರಭುವಿನ ಓಲೈಕೆಯಲ್ಲಿ ತೊಡಗಿಕೊಂಡಿದ್ದಾರೆ. ರಾಜ್ಯ ರಾಜಕಾರಣದಲ್ಲೂ ಜನನಾಯಕರು ಮತದಾರರನ್ನು ನೆನಪಿಸಿಕೊಳ್ಳಲಾರಂಭಿಸಿದ್ದಾರೆ. ಇವೆಲ್ಲದರ ನಡುವೆಯೇ ಜೆಡಿಎಸ್ ವರಿಷ್ಠ ಎಚ್. ಡಿ ದೇವೇಗೌಡ ಮೊಮ್ಮಗ ಪ್ರಜ್ವಲ್ ಪರ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಕಣ್ಣೀರು ಹಾಕಿರುವ ಪ್ರಸಂಗ ನಡೆದಿದೆ. ದೇವೇಗೌಡರು ಮಾತ್ರವಲ್ಲದೇ ಅವರ ಇಡೀ ಕುಟುಂಬವೇ ಕಣ್ಣೀರು ಹರಿಸಿದ್ದಾರೆ. ಅಷ್ಟಕ್ಕೂ ಇದಕ್ಕೆಲ್ಲಾ ಕಾರಣವೇನು? ನೀವೇ ನೋಡಿ

03:53ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!
20:54ಜಮ್ಮುಕಾಶ್ಮೀರದ ಬಾರಾಮುಲ್ಲಾದಲ್ಲಿ 40 ವರ್ಷದ ನಂತರ ದಾಖಲೆಯ ವೋಟಿಂಗ್ ಕೊಟ್ಟ ಸೂಚನೆ ಏನು..?
17:58ರಾಹುಲ್ ಗಾಂಧಿ ಆಕಸ್ಮಿಕ ಹಿಂದೂ ಎಂದ ಯೋಗಿ: ಆಪ್ ಕಿ ಅದಾಲತ್‌ನಲ್ಲಿ ಇನ್ನು ಏನೇನು ಹೇಳಿದ್ರು ಯುಪಿ ಸಿಎಂ
21:28ನಮೋ ಕಾಶಿ ಯಾತ್ರೆ: ನಾಳೆ ವಾರಾಣಸಿಯಲ್ಲಿ ಪ್ರಧಾನಿ ನಾಮಪತ್ರ: ಈ ಬಾರಿಯೂ ಭಾರೀ ಅಂತರದಿಂದ ಗೆಲ್ತಾರಾ ಮೋದಿ..?
02:55ನಿಖಿಲ್ ಸೋಲಿಗೆ ಕಾರಣ ಬಿಚ್ಚಿಟ್ಟ ಮಂಡ್ಯ ಕಾಂಗ್ರೆಸ್ ನಾಯಕರು!
06:54BSY ಪ್ರಯತ್ನದ ಬಳಿಕವೂ ಮೋದಿ ಸಂಪುಟಕ್ಕೆ ಶೋಭಾ, ಜಾಧವ್ ಇಲ್ಲ!
06:47ಸಚಿವ ಸ್ಥಾನ: ಸುರೇಶ್ ಅಂಗಡಿ ಮನದಾಳದ ಮಾತು!
02:45ಮೋದಿ ಕ್ಯಾಬಿನೆಟ್‌ಗೆ ಶೋಭಾ: ಯಡಿಯೂರಪ್ಪ ಬ್ಯಾಟಿಂಗ್
02:45ಸುಮಲತಾ ಬೆಂಬಲಿಸಿದ ಮಂಡ್ಯ ಕೈ ನಾಯಕರಿಗೆ ಶಿಕ್ಷೆ!
04:06‘ಮಂಡ್ಯ ಬಗ್ಗೆ ದೇವೇಗೌಡರು ಹೇಳಿದ್ದನ್ನ ಕುಮಾರಣ್ಣ ಅರ್ಥ ಮಾಡ್ಕೊಳ್ಳಲಿಲ್ಲ’