ಮಂಡ್ಯದಲ್ಲಿ ಹಣದ ಮಾತು: JDS ಮಿನಿಸ್ಟರ್-ಮಾಜಿ ಸಂಸದ ಆಡಿಯೋ ವೈರಲ್..!

ಮಂಡ್ಯದಲ್ಲಿ ಹಣದ ಮಾತು: JDS ಮಿನಿಸ್ಟರ್-ಮಾಜಿ ಸಂಸದ ಆಡಿಯೋ ವೈರಲ್..!

Published : Apr 07, 2019, 04:24 PM ISTUpdated : Apr 07, 2019, 04:25 PM IST

ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಂಸದ ಜಿ.ಮಾದೇಗೌಡ, ಜೆಡಿಎಸ್ ನಾಯಕರ ಎದುರು ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಂಸದ ಜಿ.ಮಾದೇಗೌಡ, ಜೆಡಿಎಸ್ ನಾಯಕರ ಎದುರು ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇನ್ನು ಮಾದೇಗೌಡ ನಮ್ ಕಾಂಗ್ರೆಸ್‌ನವ್ರೂ ದುಡ್ಡು ಕೇಳ್ತಾವ್ರೆ ದುಡ್ಡು ಕೊಡಿ ಎಂದು ಸಚಿವ ಸಿ.ಎಸ್.ಪುಟ್ಟರಾಜುಗೆ ಕರೆ ಮಾಡಿ ಡಿಮ್ಯಾಂಡ್ ಮಾಡಿರುವ ಆಡಿಯೋ ವೈರಲ್​ ಆಗಿದೆ.ಆಡಿಯೋದಲ್ಲಿ ಮಾದೇಗೌಡ್ರು ಮಾತಡಿದ್ದೇನು..?ಮಿನಿಸ್ಟರ್ ಪುಟ್ಟರಾಜು ಹೇಳಿದ್ದೇನು..? ಫುಲ್ ಆಡಿಯೋ ಕೇಳಿ ನೀವೇ.

03:53ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!
20:54ಜಮ್ಮುಕಾಶ್ಮೀರದ ಬಾರಾಮುಲ್ಲಾದಲ್ಲಿ 40 ವರ್ಷದ ನಂತರ ದಾಖಲೆಯ ವೋಟಿಂಗ್ ಕೊಟ್ಟ ಸೂಚನೆ ಏನು..?
17:58ರಾಹುಲ್ ಗಾಂಧಿ ಆಕಸ್ಮಿಕ ಹಿಂದೂ ಎಂದ ಯೋಗಿ: ಆಪ್ ಕಿ ಅದಾಲತ್‌ನಲ್ಲಿ ಇನ್ನು ಏನೇನು ಹೇಳಿದ್ರು ಯುಪಿ ಸಿಎಂ
21:28ನಮೋ ಕಾಶಿ ಯಾತ್ರೆ: ನಾಳೆ ವಾರಾಣಸಿಯಲ್ಲಿ ಪ್ರಧಾನಿ ನಾಮಪತ್ರ: ಈ ಬಾರಿಯೂ ಭಾರೀ ಅಂತರದಿಂದ ಗೆಲ್ತಾರಾ ಮೋದಿ..?
02:55ನಿಖಿಲ್ ಸೋಲಿಗೆ ಕಾರಣ ಬಿಚ್ಚಿಟ್ಟ ಮಂಡ್ಯ ಕಾಂಗ್ರೆಸ್ ನಾಯಕರು!
06:54BSY ಪ್ರಯತ್ನದ ಬಳಿಕವೂ ಮೋದಿ ಸಂಪುಟಕ್ಕೆ ಶೋಭಾ, ಜಾಧವ್ ಇಲ್ಲ!
06:47ಸಚಿವ ಸ್ಥಾನ: ಸುರೇಶ್ ಅಂಗಡಿ ಮನದಾಳದ ಮಾತು!
02:45ಮೋದಿ ಕ್ಯಾಬಿನೆಟ್‌ಗೆ ಶೋಭಾ: ಯಡಿಯೂರಪ್ಪ ಬ್ಯಾಟಿಂಗ್
02:45ಸುಮಲತಾ ಬೆಂಬಲಿಸಿದ ಮಂಡ್ಯ ಕೈ ನಾಯಕರಿಗೆ ಶಿಕ್ಷೆ!
04:06‘ಮಂಡ್ಯ ಬಗ್ಗೆ ದೇವೇಗೌಡರು ಹೇಳಿದ್ದನ್ನ ಕುಮಾರಣ್ಣ ಅರ್ಥ ಮಾಡ್ಕೊಳ್ಳಲಿಲ್ಲ’