‘ಯಡಿಯೂರಪ್ಪ ಒಳ್ಳೆ ಜ್ಯೋತಿಷಿ ಇರಬಹುದು, ನಾವು ಕೆಲಸವನ್ನು ನಂಬಿದವರು’

May 6, 2019, 8:36 PM IST

ಲೋಕಸಭೆ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆಗಳಾಗಲಿವೆ, ಸರ್ಕಾರದ ಭವಿಷ್ಯದ ಬಗ್ಗೆ ತೀರ್ಮಾನವಾಗಲಿದೆ ಎಂಬರ್ಥದಲ್ಲಿ ಹೇಳಿಕೆ ನೀಡಿರುವ ಬಿ.ಎಸ್. ಯಡಿಯೂರಪ್ಪಗೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ.