ಜೆಡಿಎಸ್ ಶಾಸಕನಿಗೆ ಬಿಜೆಪಿಯಿಂದ 10 ಕೋಟಿ? ಮೇ 23 ಬಳಿಕ ಬಾಂಬೆಗೆ?

May 14, 2019, 1:51 PM IST

ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿವೆ. ಆದರೆ ಮೈತ್ರಿಪಕ್ಷಗಳ ನಾಯಕರ ನಡುವೆ ಮಾತಿನ ಯುದ್ಧ ಇನ್ನೂ ನಿಂತಿಲ್ಲ. ಮಂಡ್ಯ ಜೆಡಿಎಸ್ ಶಾಸಕರ ಬಗ್ಗೆ ಕಾಂಗ್ರೆಸ್ ಮುಖಂಡ ಸ್ಫೋಟಕ ಆರೋಪವನ್ನು ಮಾಡಿದ್ದಾರೆ.