Mar 25, 2019, 8:07 PM IST
ನಟ ಯಶ್ ಹಾಗೂ ದರ್ಶನ್ ಬಗ್ಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆ ಕುರಿತಾಗಿ ಸುಮಲತಾ ಅಂಬರೀಷ್ ಪ್ರತಿಕ್ರಿಯಿಸಿದ್ದಾರೆ. ಈ ವಿಷಯದ ಬಗ್ಗೆ ಮಾತನಾಡಲ್ಲವೆಂದಿರುವ ಸುಮಲತಾ, ಎಚ್.ಡಿ. ಕುಮಾರಸ್ವಾಮಿಗೆ ಮಾರ್ಮಿಕವಾಗಿ ತಿವಿದಿದ್ದಾರೆ. ಸುವರ್ಣನ್ಯೂಸ್ ಜೊತೆ ಮಾತನಾಡುತ್ತಾ ಅವರೇನು ಹೇಳಿದ್ದಾರೆ ನೀವೇ ಕೇಳಿಸಿಕೊಳ್ಳಿ...