ಕಾರ್ಯಕರ್ತರ ಮೇಲೆ ಹಲ್ಲೆ ನನ್ನ ಮೇಲೆ ಹಲ್ಲೆ ಒಂದೇ, ಸುಮ್ಮನಿರಲ್ಲ: ನಿಖಿಲ್ ಎಚ್ಚರಿಕೆ

ಕಾರ್ಯಕರ್ತರ ಮೇಲೆ ಹಲ್ಲೆ ನನ್ನ ಮೇಲೆ ಹಲ್ಲೆ ಒಂದೇ, ಸುಮ್ಮನಿರಲ್ಲ: ನಿಖಿಲ್ ಎಚ್ಚರಿಕೆ

Published : Apr 08, 2019, 02:05 PM IST

ವಾಕ್ಸಮರಕ್ಕೆ ಸೀಮಿತವಾಗಿದ್ದ ಮಂಡ್ಯ ಚುನಾವಣಾ ಕಣ ಈಗ ಕೈ-ಕೈ ಮಿಲಾಯಿಸುವ ಮಟ್ಟಕ್ಕೆ ಹೋಗಿದೆ. ಸುಮಲತಾ ಅಂಬರೀಷ್ ಬೆಂಬಲಿಗರು ಮತ್ತು ಜೆಡಿಎಸ್ ಬೆಂಬಲಿಗರು ಪರಸ್ಪರ ಬಡಿದಾಡಿಕೊಂಡಿದ್ದು, ಮೂವರು ಜೆಡಿಎಸ್ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಯಕರ್ತರನ್ನು ನಿಖಿಲ್ ಕುಮಾರಸ್ವಾಮಿ ಭೇಟಿಯಾಗಿ, ಆರೋಗ್ಯ ವಿಚಾರಿಸಿದ್ದಾರೆ. ಜೆಡಿಎಸ್ ಕಾರ್ಯಕರ್ತರು ನನ್ನ ಕುಟುಂಬ ಇದ್ದ ಹಾಗೇ, ಅವರ ಮೇಲೆ ನಡೆಸಿದ ಹಲ್ಲೆ ನನ್ನ ಮೇಲೆ ಹಲ್ಲೆ ನಡೆಸಿದಂತೆ,  ಯಾವುದೇ ಕಾರಣಕ್ಕೂ ಸುಮ್ಮನಿರುವ ಪ್ರಶ್ನೆಯಿಲ್ಲ ಎಂಬ ಸಂದೇಶವನ್ನು ನಿಖಿಲ್ ರವಾನಿಸಿದ್ದಾರೆ.   

ವಾಕ್ಸಮರಕ್ಕೆ ಸೀಮಿತವಾಗಿದ್ದ ಮಂಡ್ಯ ಚುನಾವಣಾ ಕಣ ಈಗ ಕೈ-ಕೈ ಮಿಲಾಯಿಸುವ ಮಟ್ಟಕ್ಕೆ ಹೋಗಿದೆ. ಸುಮಲತಾ ಅಂಬರೀಷ್ ಬೆಂಬಲಿಗರು ಮತ್ತು ಜೆಡಿಎಸ್ ಬೆಂಬಲಿಗರು ಪರಸ್ಪರ ಬಡಿದಾಡಿಕೊಂಡಿದ್ದು, ಮೂವರು ಜೆಡಿಎಸ್ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಯಕರ್ತರನ್ನು ನಿಖಿಲ್ ಕುಮಾರಸ್ವಾಮಿ ಭೇಟಿಯಾಗಿ, ಆರೋಗ್ಯ ವಿಚಾರಿಸಿದ್ದಾರೆ. ಜೆಡಿಎಸ್ ಕಾರ್ಯಕರ್ತರು ನನ್ನ ಕುಟುಂಬ ಇದ್ದ ಹಾಗೇ, ಅವರ ಮೇಲೆ ನಡೆಸಿದ ಹಲ್ಲೆ ನನ್ನ ಮೇಲೆ ಹಲ್ಲೆ ನಡೆಸಿದಂತೆ,  ಯಾವುದೇ ಕಾರಣಕ್ಕೂ ಸುಮ್ಮನಿರುವ ಪ್ರಶ್ನೆಯಿಲ್ಲ ಎಂಬ ಸಂದೇಶವನ್ನು ನಿಖಿಲ್ ರವಾನಿಸಿದ್ದಾರೆ.   

03:53ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!
20:54ಜಮ್ಮುಕಾಶ್ಮೀರದ ಬಾರಾಮುಲ್ಲಾದಲ್ಲಿ 40 ವರ್ಷದ ನಂತರ ದಾಖಲೆಯ ವೋಟಿಂಗ್ ಕೊಟ್ಟ ಸೂಚನೆ ಏನು..?
17:58ರಾಹುಲ್ ಗಾಂಧಿ ಆಕಸ್ಮಿಕ ಹಿಂದೂ ಎಂದ ಯೋಗಿ: ಆಪ್ ಕಿ ಅದಾಲತ್‌ನಲ್ಲಿ ಇನ್ನು ಏನೇನು ಹೇಳಿದ್ರು ಯುಪಿ ಸಿಎಂ
21:28ನಮೋ ಕಾಶಿ ಯಾತ್ರೆ: ನಾಳೆ ವಾರಾಣಸಿಯಲ್ಲಿ ಪ್ರಧಾನಿ ನಾಮಪತ್ರ: ಈ ಬಾರಿಯೂ ಭಾರೀ ಅಂತರದಿಂದ ಗೆಲ್ತಾರಾ ಮೋದಿ..?
02:55ನಿಖಿಲ್ ಸೋಲಿಗೆ ಕಾರಣ ಬಿಚ್ಚಿಟ್ಟ ಮಂಡ್ಯ ಕಾಂಗ್ರೆಸ್ ನಾಯಕರು!
06:54BSY ಪ್ರಯತ್ನದ ಬಳಿಕವೂ ಮೋದಿ ಸಂಪುಟಕ್ಕೆ ಶೋಭಾ, ಜಾಧವ್ ಇಲ್ಲ!
06:47ಸಚಿವ ಸ್ಥಾನ: ಸುರೇಶ್ ಅಂಗಡಿ ಮನದಾಳದ ಮಾತು!
02:45ಮೋದಿ ಕ್ಯಾಬಿನೆಟ್‌ಗೆ ಶೋಭಾ: ಯಡಿಯೂರಪ್ಪ ಬ್ಯಾಟಿಂಗ್
02:45ಸುಮಲತಾ ಬೆಂಬಲಿಸಿದ ಮಂಡ್ಯ ಕೈ ನಾಯಕರಿಗೆ ಶಿಕ್ಷೆ!
04:06‘ಮಂಡ್ಯ ಬಗ್ಗೆ ದೇವೇಗೌಡರು ಹೇಳಿದ್ದನ್ನ ಕುಮಾರಣ್ಣ ಅರ್ಥ ಮಾಡ್ಕೊಳ್ಳಲಿಲ್ಲ’