5 ಲಕ್ಷ ಮತಗಳ ಅಂತರದಿಂದ ನಿಖಿಲ್ ಗೆಲುವು ನಿಶ್ಚಿತ: ಸಿಎಂ

5 ಲಕ್ಷ ಮತಗಳ ಅಂತರದಿಂದ ನಿಖಿಲ್ ಗೆಲುವು ನಿಶ್ಚಿತ: ಸಿಎಂ

Published : Apr 05, 2019, 03:37 PM IST

ಮಂಡ್ಯದಲ್ಲಿ ಸುಮಲತಾ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ. ಇವರಿಗೆ ಕಾಂಗ್ರೆಸ್, ಬಿಜೆಪಿ, ರೈತಸಂಘದ ಬೆಂಬಲವಿದೆ. ಇವರೆಲ್ಲಾ ಸೇರಿಕೊಂಡು ಜೆಡಿಎಸ್ಸನ್ನು ಸೋಲಿಸಲು ನೋಡುತ್ತಿವೆ. ಆದರೆ ಮಂಡ್ಯದ ಗ್ರೌಂಡ್ ರಿಪೋರ್ಟ್ ಬೇರೆಯೇ ಇದೆ. ನಿಖಲ್ ಐದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ. ಎಲ್ಲದಕ್ಕೂ ಮೇ 23 ರ ನಂತರ ಉತ್ತರಿಸುತ್ತೇನೆ ಎಂದು  ಸಿಎಂ ಚಿಕ್ಕಮಗಳೂರಿನ ಕೊಪ್ಪದಲ್ಲಿ ಹೇಳಿದ್ದಾರೆ. 

ಮಂಡ್ಯದಲ್ಲಿ ಸುಮಲತಾ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ. ಇವರಿಗೆ ಕಾಂಗ್ರೆಸ್, ಬಿಜೆಪಿ, ರೈತಸಂಘದ ಬೆಂಬಲವಿದೆ. ಇವರೆಲ್ಲಾ ಸೇರಿಕೊಂಡು ಜೆಡಿಎಸ್ಸನ್ನು ಸೋಲಿಸಲು ನೋಡುತ್ತಿವೆ. ಆದರೆ ಮಂಡ್ಯದ ಗ್ರೌಂಡ್ ರಿಪೋರ್ಟ್ ಬೇರೆಯೇ ಇದೆ. ನಿಖಲ್ ಐದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ. ಎಲ್ಲದಕ್ಕೂ ಮೇ 23 ರ ನಂತರ ಉತ್ತರಿಸುತ್ತೇನೆ ಎಂದು  ಸಿಎಂ ಚಿಕ್ಕಮಗಳೂರಿನ ಕೊಪ್ಪದಲ್ಲಿ ಹೇಳಿದ್ದಾರೆ. 

03:53ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!
20:54ಜಮ್ಮುಕಾಶ್ಮೀರದ ಬಾರಾಮುಲ್ಲಾದಲ್ಲಿ 40 ವರ್ಷದ ನಂತರ ದಾಖಲೆಯ ವೋಟಿಂಗ್ ಕೊಟ್ಟ ಸೂಚನೆ ಏನು..?
17:58ರಾಹುಲ್ ಗಾಂಧಿ ಆಕಸ್ಮಿಕ ಹಿಂದೂ ಎಂದ ಯೋಗಿ: ಆಪ್ ಕಿ ಅದಾಲತ್‌ನಲ್ಲಿ ಇನ್ನು ಏನೇನು ಹೇಳಿದ್ರು ಯುಪಿ ಸಿಎಂ
21:28ನಮೋ ಕಾಶಿ ಯಾತ್ರೆ: ನಾಳೆ ವಾರಾಣಸಿಯಲ್ಲಿ ಪ್ರಧಾನಿ ನಾಮಪತ್ರ: ಈ ಬಾರಿಯೂ ಭಾರೀ ಅಂತರದಿಂದ ಗೆಲ್ತಾರಾ ಮೋದಿ..?
02:55ನಿಖಿಲ್ ಸೋಲಿಗೆ ಕಾರಣ ಬಿಚ್ಚಿಟ್ಟ ಮಂಡ್ಯ ಕಾಂಗ್ರೆಸ್ ನಾಯಕರು!
06:54BSY ಪ್ರಯತ್ನದ ಬಳಿಕವೂ ಮೋದಿ ಸಂಪುಟಕ್ಕೆ ಶೋಭಾ, ಜಾಧವ್ ಇಲ್ಲ!
06:47ಸಚಿವ ಸ್ಥಾನ: ಸುರೇಶ್ ಅಂಗಡಿ ಮನದಾಳದ ಮಾತು!
02:45ಮೋದಿ ಕ್ಯಾಬಿನೆಟ್‌ಗೆ ಶೋಭಾ: ಯಡಿಯೂರಪ್ಪ ಬ್ಯಾಟಿಂಗ್
02:45ಸುಮಲತಾ ಬೆಂಬಲಿಸಿದ ಮಂಡ್ಯ ಕೈ ನಾಯಕರಿಗೆ ಶಿಕ್ಷೆ!
04:06‘ಮಂಡ್ಯ ಬಗ್ಗೆ ದೇವೇಗೌಡರು ಹೇಳಿದ್ದನ್ನ ಕುಮಾರಣ್ಣ ಅರ್ಥ ಮಾಡ್ಕೊಳ್ಳಲಿಲ್ಲ’