ಮಂಡ್ಯ ಮಹಾಘಟಬಂಧನ್‌: ರೆಬೆಲ್ಸ್ ಬೆನ್ನಿಗೆ ನಿಂತ ಕೆಪಿಸಿಸಿ ಅಧ್ಯಕ್ಷ, ದಳಪತಿಗಳಿಗೆ ಹಿನ್ನಡೆ

May 2, 2019, 6:15 PM IST

ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ  ಜೆಡಿಎಸ್ ಮೈತ್ರಿಯೊಂದಿಗೆ ಲೋಕಸಭಾ ಚನಾವಣೆ ಎದುರಿಸಿವೆ. ಆದ್ರೆ ಮಂಡ್ಯದಲ್ಲಿ ಮೈತ್ರಿ ಧರ್ಮ ಪಾಲನೆಯಾಗಿಲ್ಲ. ಇಲ್ಲಿನ ಕೆಲ ಕಾಂಗ್ರೆಸ್ ನಾಯಕರು ಪರೋಕ್ಷವಾಗಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಕೆಲಸ ಮಾಡಿದ್ದಾರೆಂಬ ಆರೋಪಗಳನ್ನು ಜೆಡಿಎಸ್ ಮಾಡಿದೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಗೂ ಸಿಎಂ ಕುಮಾರಸ್ವಾಮಿ ದೂರು ನೀಡಿದ್ದಾರೆ. ಆದ್ರೆ, ಇದೀಗ ಕೆಪಿಸಿಸಿ ಅಧ್ಯಕ್ಷ ಮಂಡ್ಯ ರೆಬೆಲ್ಸ್ ನಾಯಕರ ಬೆನ್ನಿಗೆ ನಿಂತಿದ್ದು, ದಳಪತಿಗಳಿಗೆ ಹಿನ್ನಡೆಯಾಗಿದೆ.