’ಸಿದ್ದರಾಮಯ್ಯ ನಾಲಾಯಕ್ ಎಂದೇ ಚಾಮುಂಡೇಶ್ವರಿಯಿಂದ ಬದಾಮಿಗೆ ಓಡಿಸಿದ್ದಾರೆ’

’ಸಿದ್ದರಾಮಯ್ಯ ನಾಲಾಯಕ್ ಎಂದೇ ಚಾಮುಂಡೇಶ್ವರಿಯಿಂದ ಬದಾಮಿಗೆ ಓಡಿಸಿದ್ದಾರೆ’

Published : Apr 21, 2019, 06:09 PM IST

ಪ್ರಧಾನಿ ಮೋದಿ ನಾಲಾಯಕ್ ಎಂದಿರುವ ಸಿದ್ದರಾಮಯ್ಯ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು ಕೊಟ್ಟಿದ್ದಾರೆ.  ಮೈಸೂರಿನ ಜನ ಯಾರು ನಾಲಾಯಕ್ ಎಂದು ಚಾಮುಂಡೇಶ್ವರಿಯಿಂದ ಬಾದಾಮಿಗೆ ಓಡಿಸಿದ್ದಾರೆ. ಅದಕ್ಕಿಂತ ಏನು ಬೇಕು? ಸಿದ್ದರಾಮಯ್ಯ ಯಾರ ಬಗ್ಗೆಯೂ ಕೂಡ ಗೌರವದಿಂದ ಮಾತನಾಡಿದ ಉದಾಹರಣೆ ಇಲ್ಲ ಎಂದು ಹೇಳಿದ್ದಾರೆ. 
 

ಪ್ರಧಾನಿ ಮೋದಿ ನಾಲಾಯಕ್ ಎಂದಿರುವ ಸಿದ್ದರಾಮಯ್ಯ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು ಕೊಟ್ಟಿದ್ದಾರೆ.  ಮೈಸೂರಿನ ಜನ ಯಾರು ನಾಲಾಯಕ್ ಎಂದು ಚಾಮುಂಡೇಶ್ವರಿಯಿಂದ ಬಾದಾಮಿಗೆ ಓಡಿಸಿದ್ದಾರೆ. ಅದಕ್ಕಿಂತ ಏನು ಬೇಕು? ಸಿದ್ದರಾಮಯ್ಯ ಯಾರ ಬಗ್ಗೆಯೂ ಕೂಡ ಗೌರವದಿಂದ ಮಾತನಾಡಿದ ಉದಾಹರಣೆ ಇಲ್ಲ ಎಂದು ಹೇಳಿದ್ದಾರೆ. 
 

03:53ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!
20:54ಜಮ್ಮುಕಾಶ್ಮೀರದ ಬಾರಾಮುಲ್ಲಾದಲ್ಲಿ 40 ವರ್ಷದ ನಂತರ ದಾಖಲೆಯ ವೋಟಿಂಗ್ ಕೊಟ್ಟ ಸೂಚನೆ ಏನು..?
17:58ರಾಹುಲ್ ಗಾಂಧಿ ಆಕಸ್ಮಿಕ ಹಿಂದೂ ಎಂದ ಯೋಗಿ: ಆಪ್ ಕಿ ಅದಾಲತ್‌ನಲ್ಲಿ ಇನ್ನು ಏನೇನು ಹೇಳಿದ್ರು ಯುಪಿ ಸಿಎಂ
21:28ನಮೋ ಕಾಶಿ ಯಾತ್ರೆ: ನಾಳೆ ವಾರಾಣಸಿಯಲ್ಲಿ ಪ್ರಧಾನಿ ನಾಮಪತ್ರ: ಈ ಬಾರಿಯೂ ಭಾರೀ ಅಂತರದಿಂದ ಗೆಲ್ತಾರಾ ಮೋದಿ..?
02:55ನಿಖಿಲ್ ಸೋಲಿಗೆ ಕಾರಣ ಬಿಚ್ಚಿಟ್ಟ ಮಂಡ್ಯ ಕಾಂಗ್ರೆಸ್ ನಾಯಕರು!
06:54BSY ಪ್ರಯತ್ನದ ಬಳಿಕವೂ ಮೋದಿ ಸಂಪುಟಕ್ಕೆ ಶೋಭಾ, ಜಾಧವ್ ಇಲ್ಲ!
06:47ಸಚಿವ ಸ್ಥಾನ: ಸುರೇಶ್ ಅಂಗಡಿ ಮನದಾಳದ ಮಾತು!
02:45ಮೋದಿ ಕ್ಯಾಬಿನೆಟ್‌ಗೆ ಶೋಭಾ: ಯಡಿಯೂರಪ್ಪ ಬ್ಯಾಟಿಂಗ್
02:45ಸುಮಲತಾ ಬೆಂಬಲಿಸಿದ ಮಂಡ್ಯ ಕೈ ನಾಯಕರಿಗೆ ಶಿಕ್ಷೆ!
04:06‘ಮಂಡ್ಯ ಬಗ್ಗೆ ದೇವೇಗೌಡರು ಹೇಳಿದ್ದನ್ನ ಕುಮಾರಣ್ಣ ಅರ್ಥ ಮಾಡ್ಕೊಳ್ಳಲಿಲ್ಲ’