ತೇಜಸ್ವಿನಿ ಆಕ್ರೋಶ ಶಮನಗೊಳಿಸಲು RSS ಮುಖಂಡ ಎಂಟ್ರಿ

Mar 30, 2019, 11:07 AM IST

ಬೆಂಗಳೂರು ದಕ್ಷಿಣದಿಂದ ಲೋಕಸಭಾ ಟಿಕೆಟ್ ಕೈ ತಪ್ಪಿದ್ದಕ್ಕೆ ತೇಜಸ್ವಿನಿ ಅನಂತ್ ಕುಮಾರ್ ಬಿಜೆಪಿ ಹಾಗೂ ಆರ್ ಎಸ್ ಎಸ್ ನಾಯಕರ ಮೇಲೆ ಅಸಮಾಧಾನಗೊಂಡಿದ್ದಾರೆ. ಅಸಮಾಧಾನ ಶಮನಗೊಳಿಸಲು ಆರ್ ಎಸ್ ಎಸ್ ಸಹ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಎಂಟ್ರಿ ಕೊಟ್ಟಿದ್ದಾರೆ. ತೇಜಸ್ವಿನಿಯವರ ಮನವೊಲಿಸುವ ಪ್ರಯತ್ನ ಮುಂದುವರೆಸಿದ್ದಾರೆ.