Mar 14, 2019, 9:01 PM IST
ಸುಮಲತಾ ಅವರನ್ನು ಜೆಡಿಎಸ್ನಿಂದ ಕಣಕ್ಕಿಳಿಸುವ ಆಸೆ ಇತ್ತು, ಆದಕ್ಕಾಗಿ ಸಂಧಾನ ನಡೆಸುವ ಪ್ರಯತ್ನವೂ ನಡೆದಿತ್ತು. ಸುಮಲತಾ ನಾಯಕರನ್ನು ಭೇಟಿಯಾಗಿ ಟಿಕೆಟ್ ಕೇಳಬೇಕಿತ್ತು ಎಂಬರ್ಥದಲ್ಲಿ ಮಾತನಾಡಿದ್ದ ಸಚಿವ ಡಿ.ಸಿ. ತಮ್ಮಣ್ಣಗೆ, ಖುದ್ದು ಸುಮಲತಾ ತಿರುಗೇಟು ನೀಡಿದ್ದಾರೆ. ಅವರೇನು ಹೇಳಿದ್ದಾರೆ? ನೀವೇ ನೋಡಿ...