May 2, 2019, 1:01 PM IST
ಚುನಾವಣೆಯ ಬಳಿಕ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಕರೆದಿದ್ದ ಡಿನ್ನರ್ ಪಾರ್ಟಿಯಲ್ಲಿ ಜಿಲ್ಲಾ ಕಾಂಗ್ರೆಸ್ನ ಬಂಡಾಯ ನಾಯಕರು ಭಾಗವಹಿಸಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಹುಟ್ಟು ಹಾಕಿದೆ. ಆದರೆ ಈ ವಿಡಿಯೋ ಬಿಡುಗಡೆ ಮಾಡಿರುವ ಹಿಂದಿನ ರಹಸ್ಯವೇನು? ಈ ನಡೆಯ ಹಿಂದೆ ಜೆಡಿಎಸ್ ಮಾಸ್ಟರ್ ಪ್ಲಾನ್ ಏನು? ಇಲ್ಲಿದೆ ಡೀಟೆಲ್ಸ್...