ಮಂಡ್ಯ ಕಣದಿಂದ ಸುಮಲತಾ ಹಿಂದೆ ಸರಿತಾರೆ! ಎಲ್ಲಿಂದ ಬಂದ ಸುದ್ದಿ

ಮಂಡ್ಯ ಕಣದಿಂದ ಸುಮಲತಾ ಹಿಂದೆ ಸರಿತಾರೆ! ಎಲ್ಲಿಂದ ಬಂದ ಸುದ್ದಿ

Published : Mar 12, 2019, 04:17 PM ISTUpdated : Mar 12, 2019, 05:14 PM IST

ಮಂಡ್ಯ ಲೋಕಸಭಾ ಕಣದಿಂದ ಸುಮಲತಾ ಅಂಬರೀಶ್ ಹಿಂದೆ ಸರಿಯಲಿದ್ದಾರೆಯೇ?  ಹೌದು ಹೀಗೊಂದು ಪ್ರಶ್ನೆ ಹುಟ್ಟಿಕೊಳ್ಳುವಂತಹ ಸುದ್ದಿಗೆ ಸೋಶಿಯಲ್ ಮೀಡಿಯಾ ವೇದಿಕೆಯಾಗಿದೆ. ಚುನಾವಣಾ ಕಣದಿಂದ ಹಿಂದೆ ಸರಿಯುತ್ತಾರೆ ಎಂಬ ವದಂತಿಗೆ  ಫೇಸ್‌ಬುಕ್‌ನಲ್ಲಿ ಸುಮಲತಾ ಅಂಬರೀಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯ ಜನರ ದಿಕ್ಕು ತಪ್ಪಿಸಲು ಕೆಲ ಪಟ್ಟಭದ್ರ ಹಿತಾಸಕ್ತಿಗಳ ಕುತಂತ್ರ ಮಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಮಂಡ್ಯ ಜನರ ಋಣ ತೀರಿಸಲು ನಾನು ಬದ್ಧನಾನಿಗಿರುವೆ.  ಇನ್ನು ಮುಂದೆ ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ನಿಮ್ಮ ಬೆಂಬಲ ಮತ್ತು ಆಶೀರ್ವಾದ ಸದಾ ನನ್ನ ಮೇಲಿರಲಿ  ನಿಮ್ಮ ಪ್ರೀತಿ, ಕಾಳಜಿ, ಒತ್ತಾಸೆ, ಬೆಂಬಲೇ ನಮಗೆ ಶ್ರೀರಕ್ಷೆ, ಅಂಬಿ ಅಮರ ಎಂದು ಸುಮಲತಾ ಬರೆದುಕೊಂಡಿದ್ದಾರೆ.

ಮಂಡ್ಯ ಲೋಕಸಭಾ ಕಣದಿಂದ ಸುಮಲತಾ ಅಂಬರೀಶ್ ಹಿಂದೆ ಸರಿಯಲಿದ್ದಾರೆಯೇ?  ಹೌದು ಹೀಗೊಂದು ಪ್ರಶ್ನೆ ಹುಟ್ಟಿಕೊಳ್ಳುವಂತಹ ಸುದ್ದಿಗೆ ಸೋಶಿಯಲ್ ಮೀಡಿಯಾ ವೇದಿಕೆಯಾಗಿದೆ. ಚುನಾವಣಾ ಕಣದಿಂದ ಹಿಂದೆ ಸರಿಯುತ್ತಾರೆ ಎಂಬ ವದಂತಿಗೆ  ಫೇಸ್‌ಬುಕ್‌ನಲ್ಲಿ ಸುಮಲತಾ ಅಂಬರೀಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯ ಜನರ ದಿಕ್ಕು ತಪ್ಪಿಸಲು ಕೆಲ ಪಟ್ಟಭದ್ರ ಹಿತಾಸಕ್ತಿಗಳ ಕುತಂತ್ರ ಮಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಮಂಡ್ಯ ಜನರ ಋಣ ತೀರಿಸಲು ನಾನು ಬದ್ಧನಾನಿಗಿರುವೆ.  ಇನ್ನು ಮುಂದೆ ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ನಿಮ್ಮ ಬೆಂಬಲ ಮತ್ತು ಆಶೀರ್ವಾದ ಸದಾ ನನ್ನ ಮೇಲಿರಲಿ  ನಿಮ್ಮ ಪ್ರೀತಿ, ಕಾಳಜಿ, ಒತ್ತಾಸೆ, ಬೆಂಬಲೇ ನಮಗೆ ಶ್ರೀರಕ್ಷೆ, ಅಂಬಿ ಅಮರ ಎಂದು ಸುಮಲತಾ ಬರೆದುಕೊಂಡಿದ್ದಾರೆ.

03:53ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!
20:54ಜಮ್ಮುಕಾಶ್ಮೀರದ ಬಾರಾಮುಲ್ಲಾದಲ್ಲಿ 40 ವರ್ಷದ ನಂತರ ದಾಖಲೆಯ ವೋಟಿಂಗ್ ಕೊಟ್ಟ ಸೂಚನೆ ಏನು..?
17:58ರಾಹುಲ್ ಗಾಂಧಿ ಆಕಸ್ಮಿಕ ಹಿಂದೂ ಎಂದ ಯೋಗಿ: ಆಪ್ ಕಿ ಅದಾಲತ್‌ನಲ್ಲಿ ಇನ್ನು ಏನೇನು ಹೇಳಿದ್ರು ಯುಪಿ ಸಿಎಂ
21:28ನಮೋ ಕಾಶಿ ಯಾತ್ರೆ: ನಾಳೆ ವಾರಾಣಸಿಯಲ್ಲಿ ಪ್ರಧಾನಿ ನಾಮಪತ್ರ: ಈ ಬಾರಿಯೂ ಭಾರೀ ಅಂತರದಿಂದ ಗೆಲ್ತಾರಾ ಮೋದಿ..?
02:55ನಿಖಿಲ್ ಸೋಲಿಗೆ ಕಾರಣ ಬಿಚ್ಚಿಟ್ಟ ಮಂಡ್ಯ ಕಾಂಗ್ರೆಸ್ ನಾಯಕರು!
06:54BSY ಪ್ರಯತ್ನದ ಬಳಿಕವೂ ಮೋದಿ ಸಂಪುಟಕ್ಕೆ ಶೋಭಾ, ಜಾಧವ್ ಇಲ್ಲ!
06:47ಸಚಿವ ಸ್ಥಾನ: ಸುರೇಶ್ ಅಂಗಡಿ ಮನದಾಳದ ಮಾತು!
02:45ಮೋದಿ ಕ್ಯಾಬಿನೆಟ್‌ಗೆ ಶೋಭಾ: ಯಡಿಯೂರಪ್ಪ ಬ್ಯಾಟಿಂಗ್
02:45ಸುಮಲತಾ ಬೆಂಬಲಿಸಿದ ಮಂಡ್ಯ ಕೈ ನಾಯಕರಿಗೆ ಶಿಕ್ಷೆ!
04:06‘ಮಂಡ್ಯ ಬಗ್ಗೆ ದೇವೇಗೌಡರು ಹೇಳಿದ್ದನ್ನ ಕುಮಾರಣ್ಣ ಅರ್ಥ ಮಾಡ್ಕೊಳ್ಳಲಿಲ್ಲ’