ತೇಜಸ್ವಿನಿಗೆ ಆಸೆ ತೋರಿಸಿ ಮೋಸ ಮಾಡಿತಾ ಬಿಜೆಪಿ?

Mar 26, 2019, 1:06 PM IST

ನಿಗೂಢವಾಗಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯು ಕೊನೆ ಕ್ಷಣದಲ್ಲಿ ಅಭ್ಯರ್ಥಿಯನ್ನು ಘೋಷಿಸಿದೆ. ತೇಜಸ್ವಿನಿ ಅನಂತ್ ಕುಮಾರ್ ಅವರ ಹೆಸರು ಬಹುತೇಕ ಅಂತಿಮವಾಗುತ್ತದೆ ಎಂದು ಭಾವಿಸಿದ್ದವರಿಗೆ ಭ್ರಮನಿರಸನವಾಗಿದೆ. ಇದು ಬಿಜೆಪಿಯ ವ್ಯವಸ್ಥಿತ ಲೆಕ್ಕಾಚಾರವೇ? ರಾಜಕೀಯ ವಿಶ್ಲೇಷಕ, ಪತ್ರಕರ್ತ ಅವಿನಾಶ್ ಎಚ್.ಎಸ್. ಈ ಬಗ್ಗೆ ವಿವರವಾಗಿ ಚರ್ಚಿಸಿದ್ದಾರೆ.