ಕನಕಪುರ ಬಂಡೆ ಒಡೆಯಲು ನಾವು ಸಿದ್ಧ: ಆರ್.ಅಶೋಕ್

Mar 27, 2019, 11:01 AM IST

ಬೆಂಗಳೂರು ಗ್ರಾಮಾಂತರ ಅಭ್ಯರ್ಥಿಯಾಗಿ ಅಶ್ವಥ್ ನಾರಾಯಣ್ ನಾಮಪತ್ರ ಸಲ್ಲಿಸಿದ್ದಾರೆ. ಅಶ್ವಥ್ ನಾರಾಯಣ್ ಪರವಾಗಿ ಆರ್ ಅಶೋಕ್ ಸೇರಿದಂತೆ ಸಾಕಷ್ಟು ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ. ಕನಕಪುರ ಬಂಡೆಯನ್ನು ಒಡೆಯಲು ನಾವು ಸಿದ್ದರಾಗಿದ್ದೇವೆ ಎಂದು ಅಶೋಕ್ ಹೇಳಿದ್ದಾರೆ.