ಯಶ್-ದರ್ಶನ್‌ರನ್ನು ಸಿಎಂ ಟಾರ್ಗೆಟ್ ಮಾಡುತ್ತಿದ್ದಾರಾ?

Apr 21, 2019, 4:14 PM IST

ಲೋಕಸಭಾ ಚುನಾವಣೆ ಬಳಿಕ ನನ್ನನ್ನು ಬೆಂಬಲಿಸಿದವರಿಗೆ ಕಿರುಕುಳ ಕೊಡಲಾಗುತ್ತಿದೆ ಎಂದು ಸುಮಲತಾ ಅಂಬರೀಶ್ ಆರೋಪಿಸಿದ್ದಾರೆ. ಸುಮಲತಾರನ್ನು ಬೆಂಬಲಿಸಿದ್ದಕ್ಕೆ ಯಶ್, ದರ್ಶನ್ ಗೆ ಪಶ್ಚಾತ್ತಾಪ ಕಾದಿದೆ ಎಂದು ಸಿಎಂ ಹೇಳಿದ್ದರು. ಸಿಎಂ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಸುಮಲತಾ,  ತಮ್ಮ ಹೇಳಿಕೆಗೆ ಸ್ಪಷ್ಟನೆ ಕೊಡಬೇಕು ಎಂದಿದ್ದಾರೆ.