ಇವರು ಸ್ಟಾರ್ ನಟರಲ್ಲ, ಸಾಮಾಜಿಕ ದುಷ್ಕೃತ್ಯದ ರಾಯಭಾರಿಗಳು: ನಟ ಚೇತನ್ ಆಕ್ರೋಶ

ಇವರು ಸ್ಟಾರ್ ನಟರಲ್ಲ, ಸಾಮಾಜಿಕ ದುಷ್ಕೃತ್ಯದ ರಾಯಭಾರಿಗಳು: ನಟ ಚೇತನ್ ಆಕ್ರೋಶ

Suvarna News   | Asianet News
Published : Sep 01, 2020, 02:01 PM ISTUpdated : Sep 01, 2020, 02:05 PM IST

ಸ್ಟಾರ್‌ ನಟರ ವಿರುದ್ಧ ನಟ ಚೇತನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಣಕ್ಕಾಗಿ ಜೂಜು, ಸೋಡ, ಗುಟ್ಕಾ, ಪಾನ್ ಮಸಾಲಾ ಪರ ಜಾಹಿರಾತುಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಇವರು ಸಾಮಾಜಿಕ ದುಷ್ಕೃತ್ಯಗಳ ರಾಯಭಾರಿಗಳಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 

ಬೆಂಗಳೂರು (ಸೆ. 01): ಸ್ಟಾರ್‌ ನಟರ ವಿರುದ್ಧ ನಟ ಚೇತನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಣಕ್ಕಾಗಿ ಜೂಜು, ಸೋಡ, ಗುಟ್ಕಾ, ಪಾನ್ ಮಸಾಲಾ ಪರ ಜಾಹಿರಾತುಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಇವರು ಸಾಮಾಜಿಕ ದುಷ್ಕೃತ್ಯಗಳ ರಾಯಭಾರಿಗಳಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಆನ್‌ಲೈನ್‌ ಜೂಜು ನಿಲ್ಲಿಸಿ ಎಂಬ ಅಭಿಯಾನ ಶುರುವಾಗಿದೆ. ಇದು ಕೂಡಾ ಸಾಮಾಜಿಕ ಪಿಡುಗು. ಇದಕ್ಕೆ ಸಂಬಂಧಿಸಿದ ಜಾಹಿರಾತುಗಳಲ್ಲಿ ಕಾಣಿಸಿಕೊಳ್ಳುವುದು ಕೂಡಾ ಅಪರಾಧವಾಗುತ್ತದೆ. ಇದನ್ನು ಕೂಡಾ ನಿಲ್ಲಿಸಬೇಕು ಎಂಬ ಮಾತು ಶುರುವಾಗಿದೆ. 

 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!