ಇವರು ಸ್ಟಾರ್ ನಟರಲ್ಲ, ಸಾಮಾಜಿಕ ದುಷ್ಕೃತ್ಯದ ರಾಯಭಾರಿಗಳು: ನಟ ಚೇತನ್ ಆಕ್ರೋಶ

ಇವರು ಸ್ಟಾರ್ ನಟರಲ್ಲ, ಸಾಮಾಜಿಕ ದುಷ್ಕೃತ್ಯದ ರಾಯಭಾರಿಗಳು: ನಟ ಚೇತನ್ ಆಕ್ರೋಶ

Suvarna News   | Asianet News
Published : Sep 01, 2020, 02:01 PM ISTUpdated : Sep 01, 2020, 02:05 PM IST

ಸ್ಟಾರ್‌ ನಟರ ವಿರುದ್ಧ ನಟ ಚೇತನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಣಕ್ಕಾಗಿ ಜೂಜು, ಸೋಡ, ಗುಟ್ಕಾ, ಪಾನ್ ಮಸಾಲಾ ಪರ ಜಾಹಿರಾತುಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಇವರು ಸಾಮಾಜಿಕ ದುಷ್ಕೃತ್ಯಗಳ ರಾಯಭಾರಿಗಳಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 

ಬೆಂಗಳೂರು (ಸೆ. 01): ಸ್ಟಾರ್‌ ನಟರ ವಿರುದ್ಧ ನಟ ಚೇತನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಣಕ್ಕಾಗಿ ಜೂಜು, ಸೋಡ, ಗುಟ್ಕಾ, ಪಾನ್ ಮಸಾಲಾ ಪರ ಜಾಹಿರಾತುಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಇವರು ಸಾಮಾಜಿಕ ದುಷ್ಕೃತ್ಯಗಳ ರಾಯಭಾರಿಗಳಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಆನ್‌ಲೈನ್‌ ಜೂಜು ನಿಲ್ಲಿಸಿ ಎಂಬ ಅಭಿಯಾನ ಶುರುವಾಗಿದೆ. ಇದು ಕೂಡಾ ಸಾಮಾಜಿಕ ಪಿಡುಗು. ಇದಕ್ಕೆ ಸಂಬಂಧಿಸಿದ ಜಾಹಿರಾತುಗಳಲ್ಲಿ ಕಾಣಿಸಿಕೊಳ್ಳುವುದು ಕೂಡಾ ಅಪರಾಧವಾಗುತ್ತದೆ. ಇದನ್ನು ಕೂಡಾ ನಿಲ್ಲಿಸಬೇಕು ಎಂಬ ಮಾತು ಶುರುವಾಗಿದೆ. 

 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?