ಮಡಿಕೇರಿ,ಮೈಸೂರು ಆಯ್ತು ಮಂಡ್ಯದಲ್ಲೂ ಹುಚ್ಚ ವೆಂಕಟ್ ಹುಚ್ಚಾಟ

Sep 1, 2019, 1:42 PM IST

ಮಡಿಕೇರಿ , ಮೈಸೂರು ಆಯ್ತು ಮಂಡ್ಯದಲ್ಲೂ ಹುಚ್ಚ ವೆಂಕಟ್ ಹುಚ್ಚಾಟ ಮೆರೆದಿದ್ದಾರೆ. ಮಂಡ್ಯದಲ್ಲಿ ನಿಂತಿದ್ದ ಕಾರಿಗೆ ಕಲ್ಲು ಹೊಡೆದು ಹುಚ್ಚಾಟ ಮಾಡಿದ್ದಾರೆ. ಮಂಡ್ಯದ ಜ್ಯೋತಿ ಇಂಟರ್ ನ್ಯಾಷನಲ್ ಬಳಿ ಘಟನೆ ನಡೆದಿದೆ. ನಿನ್ನೆ ರಾತ್ರಿ ಹಾಗೂ ಬೆಳಿಗ್ಗೆ ಮಂಡ್ಯದಲ್ಲಿ ಕಂಠಪೂರ್ತಿ ಕುಡಿದಿದ್ದ ಎನ್ನಲಾಗಿದೆ.