ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಡಲು ರೆಡಿಯಾಗಿದ್ದಾರೆ ರಾಜ್ ಬಿ ಶೆಟ್ಟಿ

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಡಲು ರೆಡಿಯಾಗಿದ್ದಾರೆ ರಾಜ್ ಬಿ ಶೆಟ್ಟಿ

Published : Aug 03, 2019, 02:10 PM IST

ಒಂದು ಮೊಟ್ಟೆಯ ಕಥೆ ಖ್ಯಾತಿಯ ರಾಜ್ ಬಿ ಶೆಟ್ಟಿ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕವಿತಾ ಗೌಡ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸುಜಯ್ ಶಾಸ್ತ್ರಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸದ್ಯದಲ್ಲೇ ರಿಲೀಸ್ ಆಗಲಿದೆ. ಆ್ಯಕ್ಟಿಂಗ್ ಸಾಕು ಡೈರೆಕ್ಷನ್ ಕಡೆ ಗಮನ ಹರಿಸುವುದಾಗಿ ಹೇಳಿದ್ದಾರೆ. ರಾಜ್ ಬಿ ಶೆಟ್ಟಿ ಸುವರ್ಣ ನ್ಯೂಸ್ ಜೊತೆ ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಇಲ್ಲಿದೆ ನೋಡಿ. 

ಒಂದು ಮೊಟ್ಟೆಯ ಕಥೆ ಖ್ಯಾತಿಯ ರಾಜ್ ಬಿ ಶೆಟ್ಟಿ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕವಿತಾ ಗೌಡ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸುಜಯ್ ಶಾಸ್ತ್ರಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸದ್ಯದಲ್ಲೇ ರಿಲೀಸ್ ಆಗಲಿದೆ. ಆ್ಯಕ್ಟಿಂಗ್ ಸಾಕು ಡೈರೆಕ್ಷನ್ ಕಡೆ ಗಮನ ಹರಿಸುವುದಾಗಿ ಹೇಳಿದ್ದಾರೆ. ರಾಜ್ ಬಿ ಶೆಟ್ಟಿ ಸುವರ್ಣ ನ್ಯೂಸ್ ಜೊತೆ ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಇಲ್ಲಿದೆ ನೋಡಿ. 

03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
06:51BBK 12: ಎಲ್ಲಿಗೋ ವೈರಿಂಗ್​, ಇನ್ನೆಲ್ಲೋ ಲೈಟಿಂಗ್! ಗಿಲ್ಲಿ-ಕಾವ್ಯಾ ಸ್ನೇಹದಲ್ಲಿ ಅನಿರೀಕ್ಷಿತ ತಿರುವು!
21:30BBK 12: ಮಾಳು ಸ್ಟ್ರೈಟ್ ಹಿಟ್! ಉತ್ತರ ಕರ್ನಾಟಕ ಹೈದನ ಮೇಲೆ ಗರಂ ಆದ ಗಿಲ್ಲಿ ನಟ ಫ್ಯಾನ್ಸ್
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
04:21ಪ್ರಿಯತಮನ ಜೊತೆ ಹೊಸ ವರ್ಷ ಬರಮಾಡಿಕೊಂಡ ಮದುಮಗಳು Rashmika Mandanna; ಮಾರ್ಚ್‌ವೊಳಗಡೆ ಸಂಸಾರಿ!
07:10ಕಾಪಾಡು ಚಾಮುಂಡಿ..! ಶಕ್ತಿ ದೇವತೆ ಮೊರೆಹೋದ ಕಿಚ್ಚ ಸುದೀಪ್‌, ವಿಜಯಲಕ್ಷ್ಮೀ ದರ್ಶನ್!