ಚಿರು- ಮೇಘನಾ ಪುತ್ರನಿಗೆ ಇಂದು ತೊಟ್ಟಿಲು ಶಾಸ್ತ್ರ ; ಸರ್ಜಾ ಕುಟುಂಬದಲ್ಲಿ ಸಂಭ್ರಮ!

ಚಿರು- ಮೇಘನಾ ಪುತ್ರನಿಗೆ ಇಂದು ತೊಟ್ಟಿಲು ಶಾಸ್ತ್ರ ; ಸರ್ಜಾ ಕುಟುಂಬದಲ್ಲಿ ಸಂಭ್ರಮ!

Published : Nov 12, 2020, 02:28 PM ISTUpdated : Nov 12, 2020, 03:07 PM IST

ಚಿರು- ಮೇಘನಾ ಪುತ್ರನಿಗೆ ಇಂದು ತೊಟ್ಟಿಲು ಶಾಸ್ತ್ರ ಮಾಡಲಾಗಿದೆ. ಗದಗದಿಂದ ವಿಶೇಷ ತೊಟ್ಟಿಲನ್ನು ತರಿಸಲಾಗಿದೆ. ಗುತ್ತಲ್ ವನಿತಾ ಎಂಬುವವರು ಈ ವಿಶೇಷ ತೊಟ್ಟಿಲನ್ನು ತಯಾರಿಸಿದ್ದಾರೆ. 
 

ಬೆಂಗಳೂರು (ನ. 12): ಸರ್ಜಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಚಿರು- ಮೇಘನಾ ಪುತ್ರನಿಗೆ ಇಂದು ತೊಟ್ಟಿಲು ಶಾಸ್ತ್ರ ಮಾಡಲಾಗಿದೆ. ಗದಗದಿಂದ ವಿಶೇಷ ತೊಟ್ಟಿಲನ್ನು ತರಿಸಲಾಗಿದೆ. ಗುತ್ತಲ್ ವನಿತಾ ಎಂಬುವವರು ಈ ವಿಶೇಷ ತೊಟ್ಟಿಲನ್ನು ತಯಾರಿಸಿದ್ದಾರೆ. 

ಮೊಮ್ಮಗನ ತೊಟ್ಟಿಲು ಶಾಸ್ತ್ರದ ಬಗ್ಗೆ ಅಜ್ಜ ಸುಂದರ್ ರಾಜ್ ಮಾತನಾಡಿದ್ದಾರೆ. 'ಮೇಘನಾ ಗರ್ಭಿಣಿಯಾಗಿದ್ದಾಗಲೇ ವನಿತಾ ಅವರು ತೊಟ್ಟಿಲು ಮಾಡಿಕೊಡುವುದಾಗಿ ಹೇಳಿದ್ದರು. ಅದೇ ರೀತಿ ವಿಶೇಷವಾಗಿ ಹ್ಯಾಂಡ್‌ ಮೇಡ್ ತೊಟ್ಟಿಲು ತಯಾರಿಸಿ ನಮಗೆ ಕೊಟ್ಟಿದ್ದಾರೆ. ಇದು ತವರು ಮನೆಯ ತೊಟ್ಟಿಲು ಶಾಸ್ತ್ರ.  11 ನೇ ದಿನ ಮಾಡಬೇಕಿತ್ತು. ಕಾರಣಾಂತರದಿಂದ ಮಾಡಲಾಗಲಿಲ್ಲ. ಇಂದು ತೊಟ್ಟಿಲು ಶಾಸ್ತ್ರ ಮಾಡಿದ್ದೇವೆ. ಇದು ನಾಮಕರಣವಲ್ಲ. ತೊಟ್ಟಿಲು ಶಾಸ್ತ್ರ' ಎಂದು ಹೇಳಿದರು. 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ