ಚಿರು- ಮೇಘನಾ ಪುತ್ರನಿಗೆ ಇಂದು ತೊಟ್ಟಿಲು ಶಾಸ್ತ್ರ ; ಸರ್ಜಾ ಕುಟುಂಬದಲ್ಲಿ ಸಂಭ್ರಮ!

ಚಿರು- ಮೇಘನಾ ಪುತ್ರನಿಗೆ ಇಂದು ತೊಟ್ಟಿಲು ಶಾಸ್ತ್ರ ; ಸರ್ಜಾ ಕುಟುಂಬದಲ್ಲಿ ಸಂಭ್ರಮ!

Suvarna News   | Asianet News
Published : Nov 12, 2020, 02:28 PM ISTUpdated : Nov 12, 2020, 03:07 PM IST

ಚಿರು- ಮೇಘನಾ ಪುತ್ರನಿಗೆ ಇಂದು ತೊಟ್ಟಿಲು ಶಾಸ್ತ್ರ ಮಾಡಲಾಗಿದೆ. ಗದಗದಿಂದ ವಿಶೇಷ ತೊಟ್ಟಿಲನ್ನು ತರಿಸಲಾಗಿದೆ. ಗುತ್ತಲ್ ವನಿತಾ ಎಂಬುವವರು ಈ ವಿಶೇಷ ತೊಟ್ಟಿಲನ್ನು ತಯಾರಿಸಿದ್ದಾರೆ. 
 

ಬೆಂಗಳೂರು (ನ. 12): ಸರ್ಜಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಚಿರು- ಮೇಘನಾ ಪುತ್ರನಿಗೆ ಇಂದು ತೊಟ್ಟಿಲು ಶಾಸ್ತ್ರ ಮಾಡಲಾಗಿದೆ. ಗದಗದಿಂದ ವಿಶೇಷ ತೊಟ್ಟಿಲನ್ನು ತರಿಸಲಾಗಿದೆ. ಗುತ್ತಲ್ ವನಿತಾ ಎಂಬುವವರು ಈ ವಿಶೇಷ ತೊಟ್ಟಿಲನ್ನು ತಯಾರಿಸಿದ್ದಾರೆ. 

ಮೊಮ್ಮಗನ ತೊಟ್ಟಿಲು ಶಾಸ್ತ್ರದ ಬಗ್ಗೆ ಅಜ್ಜ ಸುಂದರ್ ರಾಜ್ ಮಾತನಾಡಿದ್ದಾರೆ. 'ಮೇಘನಾ ಗರ್ಭಿಣಿಯಾಗಿದ್ದಾಗಲೇ ವನಿತಾ ಅವರು ತೊಟ್ಟಿಲು ಮಾಡಿಕೊಡುವುದಾಗಿ ಹೇಳಿದ್ದರು. ಅದೇ ರೀತಿ ವಿಶೇಷವಾಗಿ ಹ್ಯಾಂಡ್‌ ಮೇಡ್ ತೊಟ್ಟಿಲು ತಯಾರಿಸಿ ನಮಗೆ ಕೊಟ್ಟಿದ್ದಾರೆ. ಇದು ತವರು ಮನೆಯ ತೊಟ್ಟಿಲು ಶಾಸ್ತ್ರ.  11 ನೇ ದಿನ ಮಾಡಬೇಕಿತ್ತು. ಕಾರಣಾಂತರದಿಂದ ಮಾಡಲಾಗಲಿಲ್ಲ. ಇಂದು ತೊಟ್ಟಿಲು ಶಾಸ್ತ್ರ ಮಾಡಿದ್ದೇವೆ. ಇದು ನಾಮಕರಣವಲ್ಲ. ತೊಟ್ಟಿಲು ಶಾಸ್ತ್ರ' ಎಂದು ಹೇಳಿದರು. 

02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
06:51BBK 12: ಎಲ್ಲಿಗೋ ವೈರಿಂಗ್​, ಇನ್ನೆಲ್ಲೋ ಲೈಟಿಂಗ್! ಗಿಲ್ಲಿ-ಕಾವ್ಯಾ ಸ್ನೇಹದಲ್ಲಿ ಅನಿರೀಕ್ಷಿತ ತಿರುವು!