ಚಿರು- ಮೇಘನಾ ಪುತ್ರನಿಗೆ ಇಂದು ತೊಟ್ಟಿಲು ಶಾಸ್ತ್ರ ; ಸರ್ಜಾ ಕುಟುಂಬದಲ್ಲಿ ಸಂಭ್ರಮ!

ಚಿರು- ಮೇಘನಾ ಪುತ್ರನಿಗೆ ಇಂದು ತೊಟ್ಟಿಲು ಶಾಸ್ತ್ರ ; ಸರ್ಜಾ ಕುಟುಂಬದಲ್ಲಿ ಸಂಭ್ರಮ!

Suvarna News   | Asianet News
Published : Nov 12, 2020, 02:28 PM ISTUpdated : Nov 12, 2020, 03:07 PM IST

ಚಿರು- ಮೇಘನಾ ಪುತ್ರನಿಗೆ ಇಂದು ತೊಟ್ಟಿಲು ಶಾಸ್ತ್ರ ಮಾಡಲಾಗಿದೆ. ಗದಗದಿಂದ ವಿಶೇಷ ತೊಟ್ಟಿಲನ್ನು ತರಿಸಲಾಗಿದೆ. ಗುತ್ತಲ್ ವನಿತಾ ಎಂಬುವವರು ಈ ವಿಶೇಷ ತೊಟ್ಟಿಲನ್ನು ತಯಾರಿಸಿದ್ದಾರೆ. 
 

ಬೆಂಗಳೂರು (ನ. 12): ಸರ್ಜಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಚಿರು- ಮೇಘನಾ ಪುತ್ರನಿಗೆ ಇಂದು ತೊಟ್ಟಿಲು ಶಾಸ್ತ್ರ ಮಾಡಲಾಗಿದೆ. ಗದಗದಿಂದ ವಿಶೇಷ ತೊಟ್ಟಿಲನ್ನು ತರಿಸಲಾಗಿದೆ. ಗುತ್ತಲ್ ವನಿತಾ ಎಂಬುವವರು ಈ ವಿಶೇಷ ತೊಟ್ಟಿಲನ್ನು ತಯಾರಿಸಿದ್ದಾರೆ. 

ಮೊಮ್ಮಗನ ತೊಟ್ಟಿಲು ಶಾಸ್ತ್ರದ ಬಗ್ಗೆ ಅಜ್ಜ ಸುಂದರ್ ರಾಜ್ ಮಾತನಾಡಿದ್ದಾರೆ. 'ಮೇಘನಾ ಗರ್ಭಿಣಿಯಾಗಿದ್ದಾಗಲೇ ವನಿತಾ ಅವರು ತೊಟ್ಟಿಲು ಮಾಡಿಕೊಡುವುದಾಗಿ ಹೇಳಿದ್ದರು. ಅದೇ ರೀತಿ ವಿಶೇಷವಾಗಿ ಹ್ಯಾಂಡ್‌ ಮೇಡ್ ತೊಟ್ಟಿಲು ತಯಾರಿಸಿ ನಮಗೆ ಕೊಟ್ಟಿದ್ದಾರೆ. ಇದು ತವರು ಮನೆಯ ತೊಟ್ಟಿಲು ಶಾಸ್ತ್ರ.  11 ನೇ ದಿನ ಮಾಡಬೇಕಿತ್ತು. ಕಾರಣಾಂತರದಿಂದ ಮಾಡಲಾಗಲಿಲ್ಲ. ಇಂದು ತೊಟ್ಟಿಲು ಶಾಸ್ತ್ರ ಮಾಡಿದ್ದೇವೆ. ಇದು ನಾಮಕರಣವಲ್ಲ. ತೊಟ್ಟಿಲು ಶಾಸ್ತ್ರ' ಎಂದು ಹೇಳಿದರು. 

24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
03:58ಬಿಗ್ ​ಬಾಸ್​ನಿಂದ ಬಿಗ್​ ಬಾಸೇ ಔಟ್.. ದೊಡ್ಮನೆಯಲ್ಲಿ ವಿಲನ್ ಟಾಸ್ಕ್‌ಗಳಿಂದ ಬೆಚ್ಚಿಬಿದ್ದ ಸ್ಪರ್ಧಿಗಳು!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!