ಚಿರು- ಮೇಘನಾ ಪುತ್ರನಿಗೆ ಇಂದು ತೊಟ್ಟಿಲು ಶಾಸ್ತ್ರ ; ಸರ್ಜಾ ಕುಟುಂಬದಲ್ಲಿ ಸಂಭ್ರಮ!

ಚಿರು- ಮೇಘನಾ ಪುತ್ರನಿಗೆ ಇಂದು ತೊಟ್ಟಿಲು ಶಾಸ್ತ್ರ ; ಸರ್ಜಾ ಕುಟುಂಬದಲ್ಲಿ ಸಂಭ್ರಮ!

Suvarna News   | Asianet News
Published : Nov 12, 2020, 02:28 PM ISTUpdated : Nov 12, 2020, 03:07 PM IST

ಚಿರು- ಮೇಘನಾ ಪುತ್ರನಿಗೆ ಇಂದು ತೊಟ್ಟಿಲು ಶಾಸ್ತ್ರ ಮಾಡಲಾಗಿದೆ. ಗದಗದಿಂದ ವಿಶೇಷ ತೊಟ್ಟಿಲನ್ನು ತರಿಸಲಾಗಿದೆ. ಗುತ್ತಲ್ ವನಿತಾ ಎಂಬುವವರು ಈ ವಿಶೇಷ ತೊಟ್ಟಿಲನ್ನು ತಯಾರಿಸಿದ್ದಾರೆ. 
 

ಬೆಂಗಳೂರು (ನ. 12): ಸರ್ಜಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಚಿರು- ಮೇಘನಾ ಪುತ್ರನಿಗೆ ಇಂದು ತೊಟ್ಟಿಲು ಶಾಸ್ತ್ರ ಮಾಡಲಾಗಿದೆ. ಗದಗದಿಂದ ವಿಶೇಷ ತೊಟ್ಟಿಲನ್ನು ತರಿಸಲಾಗಿದೆ. ಗುತ್ತಲ್ ವನಿತಾ ಎಂಬುವವರು ಈ ವಿಶೇಷ ತೊಟ್ಟಿಲನ್ನು ತಯಾರಿಸಿದ್ದಾರೆ. 

ಮೊಮ್ಮಗನ ತೊಟ್ಟಿಲು ಶಾಸ್ತ್ರದ ಬಗ್ಗೆ ಅಜ್ಜ ಸುಂದರ್ ರಾಜ್ ಮಾತನಾಡಿದ್ದಾರೆ. 'ಮೇಘನಾ ಗರ್ಭಿಣಿಯಾಗಿದ್ದಾಗಲೇ ವನಿತಾ ಅವರು ತೊಟ್ಟಿಲು ಮಾಡಿಕೊಡುವುದಾಗಿ ಹೇಳಿದ್ದರು. ಅದೇ ರೀತಿ ವಿಶೇಷವಾಗಿ ಹ್ಯಾಂಡ್‌ ಮೇಡ್ ತೊಟ್ಟಿಲು ತಯಾರಿಸಿ ನಮಗೆ ಕೊಟ್ಟಿದ್ದಾರೆ. ಇದು ತವರು ಮನೆಯ ತೊಟ್ಟಿಲು ಶಾಸ್ತ್ರ.  11 ನೇ ದಿನ ಮಾಡಬೇಕಿತ್ತು. ಕಾರಣಾಂತರದಿಂದ ಮಾಡಲಾಗಲಿಲ್ಲ. ಇಂದು ತೊಟ್ಟಿಲು ಶಾಸ್ತ್ರ ಮಾಡಿದ್ದೇವೆ. ಇದು ನಾಮಕರಣವಲ್ಲ. ತೊಟ್ಟಿಲು ಶಾಸ್ತ್ರ' ಎಂದು ಹೇಳಿದರು. 

12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ