ಚಿರು- ಮೇಘನಾ ಪುತ್ರನಿಗೆ ಇಂದು ತೊಟ್ಟಿಲು ಶಾಸ್ತ್ರ ; ಸರ್ಜಾ ಕುಟುಂಬದಲ್ಲಿ ಸಂಭ್ರಮ!

ಚಿರು- ಮೇಘನಾ ಪುತ್ರನಿಗೆ ಇಂದು ತೊಟ್ಟಿಲು ಶಾಸ್ತ್ರ ; ಸರ್ಜಾ ಕುಟುಂಬದಲ್ಲಿ ಸಂಭ್ರಮ!

Suvarna News   | Asianet News
Published : Nov 12, 2020, 02:28 PM ISTUpdated : Nov 12, 2020, 03:07 PM IST

ಚಿರು- ಮೇಘನಾ ಪುತ್ರನಿಗೆ ಇಂದು ತೊಟ್ಟಿಲು ಶಾಸ್ತ್ರ ಮಾಡಲಾಗಿದೆ. ಗದಗದಿಂದ ವಿಶೇಷ ತೊಟ್ಟಿಲನ್ನು ತರಿಸಲಾಗಿದೆ. ಗುತ್ತಲ್ ವನಿತಾ ಎಂಬುವವರು ಈ ವಿಶೇಷ ತೊಟ್ಟಿಲನ್ನು ತಯಾರಿಸಿದ್ದಾರೆ. 
 

ಬೆಂಗಳೂರು (ನ. 12): ಸರ್ಜಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಚಿರು- ಮೇಘನಾ ಪುತ್ರನಿಗೆ ಇಂದು ತೊಟ್ಟಿಲು ಶಾಸ್ತ್ರ ಮಾಡಲಾಗಿದೆ. ಗದಗದಿಂದ ವಿಶೇಷ ತೊಟ್ಟಿಲನ್ನು ತರಿಸಲಾಗಿದೆ. ಗುತ್ತಲ್ ವನಿತಾ ಎಂಬುವವರು ಈ ವಿಶೇಷ ತೊಟ್ಟಿಲನ್ನು ತಯಾರಿಸಿದ್ದಾರೆ. 

ಮೊಮ್ಮಗನ ತೊಟ್ಟಿಲು ಶಾಸ್ತ್ರದ ಬಗ್ಗೆ ಅಜ್ಜ ಸುಂದರ್ ರಾಜ್ ಮಾತನಾಡಿದ್ದಾರೆ. 'ಮೇಘನಾ ಗರ್ಭಿಣಿಯಾಗಿದ್ದಾಗಲೇ ವನಿತಾ ಅವರು ತೊಟ್ಟಿಲು ಮಾಡಿಕೊಡುವುದಾಗಿ ಹೇಳಿದ್ದರು. ಅದೇ ರೀತಿ ವಿಶೇಷವಾಗಿ ಹ್ಯಾಂಡ್‌ ಮೇಡ್ ತೊಟ್ಟಿಲು ತಯಾರಿಸಿ ನಮಗೆ ಕೊಟ್ಟಿದ್ದಾರೆ. ಇದು ತವರು ಮನೆಯ ತೊಟ್ಟಿಲು ಶಾಸ್ತ್ರ.  11 ನೇ ದಿನ ಮಾಡಬೇಕಿತ್ತು. ಕಾರಣಾಂತರದಿಂದ ಮಾಡಲಾಗಲಿಲ್ಲ. ಇಂದು ತೊಟ್ಟಿಲು ಶಾಸ್ತ್ರ ಮಾಡಿದ್ದೇವೆ. ಇದು ನಾಮಕರಣವಲ್ಲ. ತೊಟ್ಟಿಲು ಶಾಸ್ತ್ರ' ಎಂದು ಹೇಳಿದರು. 

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
02:25AIADMK: ಎರಡೆಲೆ ಚಿಹ್ನೆಯ ಹಿಂದಿದೆ ಮೂಕಾಂಬಿಕೆ ಕಥೆ: ಈಗ ವಿಜಯ್ ಕೂಡ ದೇವಿಯ ಮೊರೆ!
03:36Kollur Mookambika ದೇವಿಗೆ ಖಡ್ಗವೇ ಯಾಕೆ ಅರ್ಪಿಸುತ್ತಾರೆ? ಇದರ ಹಿಂದಿದೆ ವಿಜಯದ ರಹಸ್ಯ!
15:12ಶುಕ್ರವಾರ ಮೂಕಾಂಬಿಕೆ ಸನ್ನಿಧಿಯಲ್ಲಿ Thalapathy Vijay: ಅಮ್ಮನ ಹರಕೆ.. ದೇವಿ ಪೂರೈಕೆ.. ದಳಪತಿ ದೇಗುಲ ದರ್ಶನ!
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!