ಬಿಗ್‌ಬಾಸ್‌ಗೂ ಹೋಗ್ತೀನಿ, ಸಿನಿಮಾನೂ ಮಾಡ್ತೀನಿ: ನಟಿ ವಿಜಯಲಕ್ಷ್ಮೀ

ಬಿಗ್‌ಬಾಸ್‌ಗೂ ಹೋಗ್ತೀನಿ, ಸಿನಿಮಾನೂ ಮಾಡ್ತೀನಿ: ನಟಿ ವಿಜಯಲಕ್ಷ್ಮೀ

Published : Oct 02, 2021, 10:17 AM ISTUpdated : Oct 02, 2021, 10:35 AM IST

ಸೂರ್ಯವಂಶ, ನಾಗಮಂಡಲ ಖ್ಯಾತಿಯ ವಿಜಯಲಕ್ಷ್ಮೀ ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿದ್ದಾರೆ. ಕೆಲದಿನಗಳ ಹಿಂದೆ ತಾಯಿಯನ್ನು ಕಳೆದುಕೊಂಡಿದ್ದು, ಬಹಳ ದುಃಖದಲ್ಲಿದ್ದಾರೆ. ಇರಲು ಸರಿಯಾದ ಮನೆಯೂ ಇಲ್ಲದೇ ಕಷ್ಟದಲ್ಲಿದ್ಧಾರೆ. 

ಬೆಂಗಳೂರು (ಅ. 02): ಸೂರ್ಯವಂಶ, ನಾಗಮಂಡಲ ಖ್ಯಾತಿಯ ವಿಜಯಲಕ್ಷ್ಮೀ ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿದ್ದಾರೆ. ಕೆಲದಿನಗಳ ಹಿಂದೆ ತಾಯಿಯನ್ನು ಕಳೆದುಕೊಂಡಿದ್ದು, ಬಹಳ ದುಃಖದಲ್ಲಿದ್ದಾರೆ. ಇರಲು ಸರಿಯಾದ ಮನೆಯೂ ಇಲ್ಲದೇ ಕಷ್ಟದಲ್ಲಿದ್ಧಾರೆ. 

ಶಿವಣ್ಣ ನನಗೆ ಕಾಲ್ ಮಾಡಿ ಧೈರ್ಯ ತುಂಬಿದ್ರು. ಯಶ್ ಅಭಿಮಾನಿಗಳು ಧೈರ್ಯ ತುಂಬಿದರು. ಸಹಾಯ ಮಾಡಿದರು. ಅವರೆಲ್ಲಾ ಚೆನ್ನಾಗಿರಬೇಕು. ಇನ್ಮುಂದೆ ನಾನು ಸಿನಿಮಾ ಮಾಡುತ್ತೇನೆ. ಜೀವನ ಕಟ್ಟಿಕೊಳ್ಳುತ್ತೇನೆ. ಬಿಗ್‌ಬಾಸ್‌ಗೂ ಹೋಗುತ್ತೇನೆ' ಎಂದಿದ್ದಾರೆ. 

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?