ಉಪಾಸನಾ ಸೀಮಂತ ಕಾರ್ಯಕ್ರಮ: ಮುನಿಸು ಮರೆತು ಒಂದಾದ್ರ ಅಲ್ಲು ಅರ್ಜುನ್‌, ರಾಮ್‌ಚರಣ್‌ !

ಉಪಾಸನಾ ಸೀಮಂತ ಕಾರ್ಯಕ್ರಮ: ಮುನಿಸು ಮರೆತು ಒಂದಾದ್ರ ಅಲ್ಲು ಅರ್ಜುನ್‌, ರಾಮ್‌ಚರಣ್‌ !

Published : Apr 27, 2023, 03:09 PM IST

ಉಪಾಸನಾ ಸೀಮಂತ ಕಾರ್ಯಕ್ರಮ ಹೈದರಾಬಾದ್‌ನಲ್ಲಿ ನಡೆದಿದ್ದು, ಇದರಲ್ಲಿ ನಟ ಅಲ್ಲು ಅರ್ಜುನ್‌ ಕುಟುಂಬ ಭಾಗಿಯಾಗಿತ್ತು.

ನಟ ರಾಮ್‌ಚರಣ್‌ ಪತ್ನಿ ಉಪಾಸನಾ ಸೀಮಂತ ಕಾರ್ಯಕ್ರಮದಲ್ಲಿ ಅಲ್ಲು ಅರ್ಜುನ್‌ ಕುಟುಂಬ ಭಾಗಿಯಾಗಿದೆ. ಇತ್ತೀಚೆಗೆ ಹೈದರಾಬಾದ್‌ನಲ್ಲಿ ಸೀಮಂತ ಕಾರ್ಯಕ್ರಮ ನಡೆದಿದೆ. ಈ ಮೂಲಕ ಮುನಿಸನ್ನು ಮರೆತು ಅಲ್ಲು ಅರ್ಜುನ್‌ ಹಾಗೂ ರಾಮ್‌ಚರಣ್‌ ಕುಟುಂಬ ಒಂದಾಗಿದೆ. ಬರೋಬ್ಬರಿ 10 ವರ್ಷದ ನಂತರ ಚಿರಂಜೀವಿ ಸೊಸೆ ಗರ್ಭಿಣಿಯಾಗಿದ್ದಾರೆ. ಇನ್ನೂ ಈ ಕಾರ್ಯಕ್ರಮದಲ್ಲಿ ಸಾನಿಯಾ ಮಿರ್ಜಾ ಮತ್ತು ಅಲ್ಲು ಅರ್ಜುನ್ ಸೇರಿದಂತೆ ಅವರ ಫ್ಯಾಮಿಲಿ ಸದಸ್ಯರು ಸಹ ಭಾಗಿಯಾಗಿದ್ದರು. ಮೂರು ವಾರಗಳ ಹಿಂದೆ ದುಬೈನಲ್ಲಿ ಉಪಾಸನಾ ಬೇಬಿಬಂಪ್‌ ಫೋಟೋ ಶೂಟ್‌ ಮಾಡಿಸಿದ್ದರು. ನಟ ಅಲ್ಲು ಅರ್ಜುನ್‌ ದಂಪತಿ ಈ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿರುವುದೇ ಇದರ ವಿಶೇಷತೆಯಾಗಿದೆ. 

ಇದನ್ನೂ ವೀಕ್ಷಿಸಿ: ಐಪಿಎಲ್‌ನಲ್ಲೂ ಜೋರಾಗಿದೆ ಪಂಜುರ್ಲಿ ಹವಾ: ಆರ್‌ಆರ್‌ ವಿರುದ್ಧ ಆರ್‌ಸಿಬಿ ಗೆಲ್ಲಲು ದೈವವೇ ಕಾರಣನಾ ?

03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more