ಉಪಾಸನಾ ಸೀಮಂತ ಕಾರ್ಯಕ್ರಮ: ಮುನಿಸು ಮರೆತು ಒಂದಾದ್ರ ಅಲ್ಲು ಅರ್ಜುನ್‌, ರಾಮ್‌ಚರಣ್‌ !

ಉಪಾಸನಾ ಸೀಮಂತ ಕಾರ್ಯಕ್ರಮ: ಮುನಿಸು ಮರೆತು ಒಂದಾದ್ರ ಅಲ್ಲು ಅರ್ಜುನ್‌, ರಾಮ್‌ಚರಣ್‌ !

Published : Apr 27, 2023, 03:09 PM IST

ಉಪಾಸನಾ ಸೀಮಂತ ಕಾರ್ಯಕ್ರಮ ಹೈದರಾಬಾದ್‌ನಲ್ಲಿ ನಡೆದಿದ್ದು, ಇದರಲ್ಲಿ ನಟ ಅಲ್ಲು ಅರ್ಜುನ್‌ ಕುಟುಂಬ ಭಾಗಿಯಾಗಿತ್ತು.

ನಟ ರಾಮ್‌ಚರಣ್‌ ಪತ್ನಿ ಉಪಾಸನಾ ಸೀಮಂತ ಕಾರ್ಯಕ್ರಮದಲ್ಲಿ ಅಲ್ಲು ಅರ್ಜುನ್‌ ಕುಟುಂಬ ಭಾಗಿಯಾಗಿದೆ. ಇತ್ತೀಚೆಗೆ ಹೈದರಾಬಾದ್‌ನಲ್ಲಿ ಸೀಮಂತ ಕಾರ್ಯಕ್ರಮ ನಡೆದಿದೆ. ಈ ಮೂಲಕ ಮುನಿಸನ್ನು ಮರೆತು ಅಲ್ಲು ಅರ್ಜುನ್‌ ಹಾಗೂ ರಾಮ್‌ಚರಣ್‌ ಕುಟುಂಬ ಒಂದಾಗಿದೆ. ಬರೋಬ್ಬರಿ 10 ವರ್ಷದ ನಂತರ ಚಿರಂಜೀವಿ ಸೊಸೆ ಗರ್ಭಿಣಿಯಾಗಿದ್ದಾರೆ. ಇನ್ನೂ ಈ ಕಾರ್ಯಕ್ರಮದಲ್ಲಿ ಸಾನಿಯಾ ಮಿರ್ಜಾ ಮತ್ತು ಅಲ್ಲು ಅರ್ಜುನ್ ಸೇರಿದಂತೆ ಅವರ ಫ್ಯಾಮಿಲಿ ಸದಸ್ಯರು ಸಹ ಭಾಗಿಯಾಗಿದ್ದರು. ಮೂರು ವಾರಗಳ ಹಿಂದೆ ದುಬೈನಲ್ಲಿ ಉಪಾಸನಾ ಬೇಬಿಬಂಪ್‌ ಫೋಟೋ ಶೂಟ್‌ ಮಾಡಿಸಿದ್ದರು. ನಟ ಅಲ್ಲು ಅರ್ಜುನ್‌ ದಂಪತಿ ಈ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿರುವುದೇ ಇದರ ವಿಶೇಷತೆಯಾಗಿದೆ. 

ಇದನ್ನೂ ವೀಕ್ಷಿಸಿ: ಐಪಿಎಲ್‌ನಲ್ಲೂ ಜೋರಾಗಿದೆ ಪಂಜುರ್ಲಿ ಹವಾ: ಆರ್‌ಆರ್‌ ವಿರುದ್ಧ ಆರ್‌ಸಿಬಿ ಗೆಲ್ಲಲು ದೈವವೇ ಕಾರಣನಾ ?

21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
Read more