ಉಪಾಸನಾ ಸೀಮಂತ ಕಾರ್ಯಕ್ರಮ: ಮುನಿಸು ಮರೆತು ಒಂದಾದ್ರ ಅಲ್ಲು ಅರ್ಜುನ್‌, ರಾಮ್‌ಚರಣ್‌ !

ಉಪಾಸನಾ ಸೀಮಂತ ಕಾರ್ಯಕ್ರಮ: ಮುನಿಸು ಮರೆತು ಒಂದಾದ್ರ ಅಲ್ಲು ಅರ್ಜುನ್‌, ರಾಮ್‌ಚರಣ್‌ !

Published : Apr 27, 2023, 03:09 PM IST

ಉಪಾಸನಾ ಸೀಮಂತ ಕಾರ್ಯಕ್ರಮ ಹೈದರಾಬಾದ್‌ನಲ್ಲಿ ನಡೆದಿದ್ದು, ಇದರಲ್ಲಿ ನಟ ಅಲ್ಲು ಅರ್ಜುನ್‌ ಕುಟುಂಬ ಭಾಗಿಯಾಗಿತ್ತು.

ನಟ ರಾಮ್‌ಚರಣ್‌ ಪತ್ನಿ ಉಪಾಸನಾ ಸೀಮಂತ ಕಾರ್ಯಕ್ರಮದಲ್ಲಿ ಅಲ್ಲು ಅರ್ಜುನ್‌ ಕುಟುಂಬ ಭಾಗಿಯಾಗಿದೆ. ಇತ್ತೀಚೆಗೆ ಹೈದರಾಬಾದ್‌ನಲ್ಲಿ ಸೀಮಂತ ಕಾರ್ಯಕ್ರಮ ನಡೆದಿದೆ. ಈ ಮೂಲಕ ಮುನಿಸನ್ನು ಮರೆತು ಅಲ್ಲು ಅರ್ಜುನ್‌ ಹಾಗೂ ರಾಮ್‌ಚರಣ್‌ ಕುಟುಂಬ ಒಂದಾಗಿದೆ. ಬರೋಬ್ಬರಿ 10 ವರ್ಷದ ನಂತರ ಚಿರಂಜೀವಿ ಸೊಸೆ ಗರ್ಭಿಣಿಯಾಗಿದ್ದಾರೆ. ಇನ್ನೂ ಈ ಕಾರ್ಯಕ್ರಮದಲ್ಲಿ ಸಾನಿಯಾ ಮಿರ್ಜಾ ಮತ್ತು ಅಲ್ಲು ಅರ್ಜುನ್ ಸೇರಿದಂತೆ ಅವರ ಫ್ಯಾಮಿಲಿ ಸದಸ್ಯರು ಸಹ ಭಾಗಿಯಾಗಿದ್ದರು. ಮೂರು ವಾರಗಳ ಹಿಂದೆ ದುಬೈನಲ್ಲಿ ಉಪಾಸನಾ ಬೇಬಿಬಂಪ್‌ ಫೋಟೋ ಶೂಟ್‌ ಮಾಡಿಸಿದ್ದರು. ನಟ ಅಲ್ಲು ಅರ್ಜುನ್‌ ದಂಪತಿ ಈ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿರುವುದೇ ಇದರ ವಿಶೇಷತೆಯಾಗಿದೆ. 

ಇದನ್ನೂ ವೀಕ್ಷಿಸಿ: ಐಪಿಎಲ್‌ನಲ್ಲೂ ಜೋರಾಗಿದೆ ಪಂಜುರ್ಲಿ ಹವಾ: ಆರ್‌ಆರ್‌ ವಿರುದ್ಧ ಆರ್‌ಸಿಬಿ ಗೆಲ್ಲಲು ದೈವವೇ ಕಾರಣನಾ ?

04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
02:25AIADMK: ಎರಡೆಲೆ ಚಿಹ್ನೆಯ ಹಿಂದಿದೆ ಮೂಕಾಂಬಿಕೆ ಕಥೆ: ಈಗ ವಿಜಯ್ ಕೂಡ ದೇವಿಯ ಮೊರೆ!
03:36Kollur Mookambika ದೇವಿಗೆ ಖಡ್ಗವೇ ಯಾಕೆ ಅರ್ಪಿಸುತ್ತಾರೆ? ಇದರ ಹಿಂದಿದೆ ವಿಜಯದ ರಹಸ್ಯ!
15:12ಶುಕ್ರವಾರ ಮೂಕಾಂಬಿಕೆ ಸನ್ನಿಧಿಯಲ್ಲಿ Thalapathy Vijay: ಅಮ್ಮನ ಹರಕೆ.. ದೇವಿ ಪೂರೈಕೆ.. ದಳಪತಿ ದೇಗುಲ ದರ್ಶನ!
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
Read more