ಉಪಾಸನಾ ಸೀಮಂತ ಕಾರ್ಯಕ್ರಮ: ಮುನಿಸು ಮರೆತು ಒಂದಾದ್ರ ಅಲ್ಲು ಅರ್ಜುನ್‌, ರಾಮ್‌ಚರಣ್‌ !

ಉಪಾಸನಾ ಸೀಮಂತ ಕಾರ್ಯಕ್ರಮ: ಮುನಿಸು ಮರೆತು ಒಂದಾದ್ರ ಅಲ್ಲು ಅರ್ಜುನ್‌, ರಾಮ್‌ಚರಣ್‌ !

Published : Apr 27, 2023, 03:09 PM IST

ಉಪಾಸನಾ ಸೀಮಂತ ಕಾರ್ಯಕ್ರಮ ಹೈದರಾಬಾದ್‌ನಲ್ಲಿ ನಡೆದಿದ್ದು, ಇದರಲ್ಲಿ ನಟ ಅಲ್ಲು ಅರ್ಜುನ್‌ ಕುಟುಂಬ ಭಾಗಿಯಾಗಿತ್ತು.

ನಟ ರಾಮ್‌ಚರಣ್‌ ಪತ್ನಿ ಉಪಾಸನಾ ಸೀಮಂತ ಕಾರ್ಯಕ್ರಮದಲ್ಲಿ ಅಲ್ಲು ಅರ್ಜುನ್‌ ಕುಟುಂಬ ಭಾಗಿಯಾಗಿದೆ. ಇತ್ತೀಚೆಗೆ ಹೈದರಾಬಾದ್‌ನಲ್ಲಿ ಸೀಮಂತ ಕಾರ್ಯಕ್ರಮ ನಡೆದಿದೆ. ಈ ಮೂಲಕ ಮುನಿಸನ್ನು ಮರೆತು ಅಲ್ಲು ಅರ್ಜುನ್‌ ಹಾಗೂ ರಾಮ್‌ಚರಣ್‌ ಕುಟುಂಬ ಒಂದಾಗಿದೆ. ಬರೋಬ್ಬರಿ 10 ವರ್ಷದ ನಂತರ ಚಿರಂಜೀವಿ ಸೊಸೆ ಗರ್ಭಿಣಿಯಾಗಿದ್ದಾರೆ. ಇನ್ನೂ ಈ ಕಾರ್ಯಕ್ರಮದಲ್ಲಿ ಸಾನಿಯಾ ಮಿರ್ಜಾ ಮತ್ತು ಅಲ್ಲು ಅರ್ಜುನ್ ಸೇರಿದಂತೆ ಅವರ ಫ್ಯಾಮಿಲಿ ಸದಸ್ಯರು ಸಹ ಭಾಗಿಯಾಗಿದ್ದರು. ಮೂರು ವಾರಗಳ ಹಿಂದೆ ದುಬೈನಲ್ಲಿ ಉಪಾಸನಾ ಬೇಬಿಬಂಪ್‌ ಫೋಟೋ ಶೂಟ್‌ ಮಾಡಿಸಿದ್ದರು. ನಟ ಅಲ್ಲು ಅರ್ಜುನ್‌ ದಂಪತಿ ಈ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿರುವುದೇ ಇದರ ವಿಶೇಷತೆಯಾಗಿದೆ. 

ಇದನ್ನೂ ವೀಕ್ಷಿಸಿ: ಐಪಿಎಲ್‌ನಲ್ಲೂ ಜೋರಾಗಿದೆ ಪಂಜುರ್ಲಿ ಹವಾ: ಆರ್‌ಆರ್‌ ವಿರುದ್ಧ ಆರ್‌ಸಿಬಿ ಗೆಲ್ಲಲು ದೈವವೇ ಕಾರಣನಾ ?

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
Read more