New Year 2023: ಸುವರ್ಣ ಪಾರ್ಟಿಯಲ್ಲಿ 'ಅಮೃತಾಂಜನ್' ಟೀಂ ಮಾತು

New Year 2023: ಸುವರ್ಣ ಪಾರ್ಟಿಯಲ್ಲಿ 'ಅಮೃತಾಂಜನ್' ಟೀಂ ಮಾತು

Published : Jan 01, 2023, 01:03 PM IST

'ಅಮೃತಾಂಜನ್' ಎಂಬ ಕಿರು ಚಿತ್ರ ಸೋಶಿಯಲ್‌ ಮೀಡಿಯಾದಲ್ಲಿ ಹಲ್‌ಚಲ್‌ ಎಬ್ಬಿಸಿತ್ತು. ಆ ಟೀಂ ಸುವರ್ಣ ಪಾರ್ಟಿಯಲ್ಲಿ ಭಾಗಿಯಾಗಿದೆ.

ಅಮೃತಾಂಜನ್ ಎರಡು ಕೋಟಿಗೂ ಹೆಚ್ಚು ವೀಕ್ಷಣೆ ಪಡೆದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಫುಲ್ ಧೂಳು ಎಬ್ಬಿಸಿತ್ತು. ಅಮೃತಾಂಜನ್ ಟೀಮ್‌ ಸುವರ್ಣ ಪಾರ್ಟಿಯಲ್ಲಿ ಮಾತನಾಡಿದ್ದಾರೆ. ಸಹಜವಾಗಿ ನಮ್ಮ ಜೀವನದಲ್ಲಿ ನಡೆಯುವ ಘಟನೆಗಳನ್ನು ಇಟ್ಟುಕೊಂಡು ನಿರ್ದೇಶನವನ್ನು ಮಾಡುವ ಅದ್ಭುತ ನಿರ್ದೇಶಕ ಇದ್ದರೆ ಆತ ಬಹಳ ಬೇಗ ಜನರಿಗೆ ಹತ್ತಿರ ಆಗುತ್ತಾರೆ ಎಂದು ನಿರ್ದೇಶಕ  ಜ್ಯೋತಿರಾವ್‌ ಮೋಹಿತ್‌ ಹೇಳಿದರು. ಕಿರು ಚಿತ್ರವನ್ನು ಮಾಡುವಾಗ 30 ದಿನ ರಿಹರ್ಸಲ್‌ ಮಾಡುತ್ತೇವೆ. ಸ್ಕ್ರಿಪ್ಟ್‌ ಮಾಡುವಾಗ ಕಣ್ಮುಂದೆ ಏನೂ ನಡೆಯುತ್ತೆ ಅದನ್ನೇ ಬಳಸಿಕೊಳ್ಳುತ್ತೇನೆ ಎಂದು  ನಿರ್ದೇಶಕ  ಜ್ಯೋತಿರಾವ್‌ ಮೋಹಿತ್‌ ಹೇಳಿದ್ದಾರೆ. ಈ ವೇಳೆ ಮಧುಮತಿ, ಸುಧಾಕರ ಗೌಡ , ಪಾಯಲ್‌ ಇದ್ದರು.

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ