New Year 2023: ಸುವರ್ಣ ಪಾರ್ಟಿಯಲ್ಲಿ 'ಅಮೃತಾಂಜನ್' ಟೀಂ ಮಾತು

New Year 2023: ಸುವರ್ಣ ಪಾರ್ಟಿಯಲ್ಲಿ 'ಅಮೃತಾಂಜನ್' ಟೀಂ ಮಾತು

Published : Jan 01, 2023, 01:03 PM IST

'ಅಮೃತಾಂಜನ್' ಎಂಬ ಕಿರು ಚಿತ್ರ ಸೋಶಿಯಲ್‌ ಮೀಡಿಯಾದಲ್ಲಿ ಹಲ್‌ಚಲ್‌ ಎಬ್ಬಿಸಿತ್ತು. ಆ ಟೀಂ ಸುವರ್ಣ ಪಾರ್ಟಿಯಲ್ಲಿ ಭಾಗಿಯಾಗಿದೆ.

ಅಮೃತಾಂಜನ್ ಎರಡು ಕೋಟಿಗೂ ಹೆಚ್ಚು ವೀಕ್ಷಣೆ ಪಡೆದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಫುಲ್ ಧೂಳು ಎಬ್ಬಿಸಿತ್ತು. ಅಮೃತಾಂಜನ್ ಟೀಮ್‌ ಸುವರ್ಣ ಪಾರ್ಟಿಯಲ್ಲಿ ಮಾತನಾಡಿದ್ದಾರೆ. ಸಹಜವಾಗಿ ನಮ್ಮ ಜೀವನದಲ್ಲಿ ನಡೆಯುವ ಘಟನೆಗಳನ್ನು ಇಟ್ಟುಕೊಂಡು ನಿರ್ದೇಶನವನ್ನು ಮಾಡುವ ಅದ್ಭುತ ನಿರ್ದೇಶಕ ಇದ್ದರೆ ಆತ ಬಹಳ ಬೇಗ ಜನರಿಗೆ ಹತ್ತಿರ ಆಗುತ್ತಾರೆ ಎಂದು ನಿರ್ದೇಶಕ  ಜ್ಯೋತಿರಾವ್‌ ಮೋಹಿತ್‌ ಹೇಳಿದರು. ಕಿರು ಚಿತ್ರವನ್ನು ಮಾಡುವಾಗ 30 ದಿನ ರಿಹರ್ಸಲ್‌ ಮಾಡುತ್ತೇವೆ. ಸ್ಕ್ರಿಪ್ಟ್‌ ಮಾಡುವಾಗ ಕಣ್ಮುಂದೆ ಏನೂ ನಡೆಯುತ್ತೆ ಅದನ್ನೇ ಬಳಸಿಕೊಳ್ಳುತ್ತೇನೆ ಎಂದು  ನಿರ್ದೇಶಕ  ಜ್ಯೋತಿರಾವ್‌ ಮೋಹಿತ್‌ ಹೇಳಿದ್ದಾರೆ. ಈ ವೇಳೆ ಮಧುಮತಿ, ಸುಧಾಕರ ಗೌಡ , ಪಾಯಲ್‌ ಇದ್ದರು.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ