New Year 2023: ಸುವರ್ಣ ಪಾರ್ಟಿಯಲ್ಲಿ 'ಅಮೃತಾಂಜನ್' ಟೀಂ ಮಾತು

New Year 2023: ಸುವರ್ಣ ಪಾರ್ಟಿಯಲ್ಲಿ 'ಅಮೃತಾಂಜನ್' ಟೀಂ ಮಾತು

Published : Jan 01, 2023, 01:03 PM IST

'ಅಮೃತಾಂಜನ್' ಎಂಬ ಕಿರು ಚಿತ್ರ ಸೋಶಿಯಲ್‌ ಮೀಡಿಯಾದಲ್ಲಿ ಹಲ್‌ಚಲ್‌ ಎಬ್ಬಿಸಿತ್ತು. ಆ ಟೀಂ ಸುವರ್ಣ ಪಾರ್ಟಿಯಲ್ಲಿ ಭಾಗಿಯಾಗಿದೆ.

ಅಮೃತಾಂಜನ್ ಎರಡು ಕೋಟಿಗೂ ಹೆಚ್ಚು ವೀಕ್ಷಣೆ ಪಡೆದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಫುಲ್ ಧೂಳು ಎಬ್ಬಿಸಿತ್ತು. ಅಮೃತಾಂಜನ್ ಟೀಮ್‌ ಸುವರ್ಣ ಪಾರ್ಟಿಯಲ್ಲಿ ಮಾತನಾಡಿದ್ದಾರೆ. ಸಹಜವಾಗಿ ನಮ್ಮ ಜೀವನದಲ್ಲಿ ನಡೆಯುವ ಘಟನೆಗಳನ್ನು ಇಟ್ಟುಕೊಂಡು ನಿರ್ದೇಶನವನ್ನು ಮಾಡುವ ಅದ್ಭುತ ನಿರ್ದೇಶಕ ಇದ್ದರೆ ಆತ ಬಹಳ ಬೇಗ ಜನರಿಗೆ ಹತ್ತಿರ ಆಗುತ್ತಾರೆ ಎಂದು ನಿರ್ದೇಶಕ  ಜ್ಯೋತಿರಾವ್‌ ಮೋಹಿತ್‌ ಹೇಳಿದರು. ಕಿರು ಚಿತ್ರವನ್ನು ಮಾಡುವಾಗ 30 ದಿನ ರಿಹರ್ಸಲ್‌ ಮಾಡುತ್ತೇವೆ. ಸ್ಕ್ರಿಪ್ಟ್‌ ಮಾಡುವಾಗ ಕಣ್ಮುಂದೆ ಏನೂ ನಡೆಯುತ್ತೆ ಅದನ್ನೇ ಬಳಸಿಕೊಳ್ಳುತ್ತೇನೆ ಎಂದು  ನಿರ್ದೇಶಕ  ಜ್ಯೋತಿರಾವ್‌ ಮೋಹಿತ್‌ ಹೇಳಿದ್ದಾರೆ. ಈ ವೇಳೆ ಮಧುಮತಿ, ಸುಧಾಕರ ಗೌಡ , ಪಾಯಲ್‌ ಇದ್ದರು.

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
06:51BBK 12: ಎಲ್ಲಿಗೋ ವೈರಿಂಗ್​, ಇನ್ನೆಲ್ಲೋ ಲೈಟಿಂಗ್! ಗಿಲ್ಲಿ-ಕಾವ್ಯಾ ಸ್ನೇಹದಲ್ಲಿ ಅನಿರೀಕ್ಷಿತ ತಿರುವು!
21:30BBK 12: ಮಾಳು ಸ್ಟ್ರೈಟ್ ಹಿಟ್! ಉತ್ತರ ಕರ್ನಾಟಕ ಹೈದನ ಮೇಲೆ ಗರಂ ಆದ ಗಿಲ್ಲಿ ನಟ ಫ್ಯಾನ್ಸ್
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?