ಮತ್ತೆ ಬಣ್ಣ ಹಚ್ಚಿದ ಡಿಸಿಎಂ ಪವನ್ ಕಲ್ಯಾಣ್, ಈ ಚಿತ್ರದ ವಿಶೇ‍ಷತೆ ತಿಳಿದರೆ ಸ್ಟನ್ ಆಗ್ತೀರಾ!

ಮತ್ತೆ ಬಣ್ಣ ಹಚ್ಚಿದ ಡಿಸಿಎಂ ಪವನ್ ಕಲ್ಯಾಣ್, ಈ ಚಿತ್ರದ ವಿಶೇ‍ಷತೆ ತಿಳಿದರೆ ಸ್ಟನ್ ಆಗ್ತೀರಾ!

Published : Jun 12, 2025, 10:24 PM IST

ರಾಜಕೀಯದ ನಡುವೆ ಮತ್ತೆ ಸಿನಿಮಾಗಳಿಗೆ ಸಮಯ ಕೊಡ್ತಾ ಇದ್ದಾರೆ ಪವನ್ ಕಲ್ಯಾಣ್. ಹರಿಹರ ವೀರಮಲ್ಲು ಸಿನಿಮಾ ಮುಗಿಸಿಕೊಡೋದ್ರ ಜೊತೆಗೆ ಉತ್ಸಾದ್ ಭಗತ್​​ಸಿಂಗ್ ಸಿನಿಮಾಗೂ ಮರುಚಾಲನೆ ಕೊಟ್ಟಿದ್ದಾರೆ ಪವನ್ ಕಲ್ಯಾಣ್. ಸದ್ಯ ಈ ಸಿನಿಮಾದ ಶೂಟಿಂಗ್ ಮರುಪ್ರಾರಂಭ ಆಗಿದ್ದು ಭರದಿಂದ

ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್  ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ ಬರೋಬ್ಬರಿ ಐದು ವರ್ಷಗಳ ನಂತರ ಚಿತ್ರೀಕರಣ ಮುಗಿಸಿದ್ದು  ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ದಸರಾಗೆ ಚಿತ್ರ ತೆರೆಗೆ ಬರಲಿದೆ. ಪವನ್ ಕಲ್ಯಾಣ್ ರಾಜಕೀಯದಲ್ಲಿ ಬ್ಯುಸಿಯಾಗಿದ್ದರಿಂದ  ‘ಹರಿ ಹರ ವೀರ ಮಲ್ಲು’ ಮಾತ್ರ  ಅಲ್ಲದೆ ಪವನ್ ನಟನೆಯ ಇನ್ನೂ ಎರಡು ಸಿನಿಮಾಗಳು ಕಳೆದ  ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿವೆ. ಅದ್ರಲ್ಲೂ ಪವನ್  ಡಿಸಿಎಂ ಆದ ಮೇಲೆ ಈ ಸಿನಿಮಾಗಳ ಭವಿಷ್ಯ ಏನಾಗುತ್ತೆ ಅಂತ ಫ್ಯಾನ್ಸ್ ತಲೆಕೆಡಿಸಿಕೊಂಡಿದ್ರು.  ಇದೀಗ ರಾಜಕೀಯದ ನಡುವೆ ಮತ್ತೆ ಸಿನಿಮಾಗಳಿಗೆ ಸಮಯ ಕೊಡ್ತಾ ಇದ್ದಾರೆ ಪವನ್ ಕಲ್ಯಾಣ್. ಹರಿಹರ ವೀರಮಲ್ಲು ಸಿನಿಮಾ ಮುಗಿಸಿಕೊಡೋದ್ರ ಜೊತೆಗೆ ಉತ್ಸಾದ್ ಭಗತ್​​ಸಿಂಗ್ ಸಿನಿಮಾಗೂ ಮರುಚಾಲನೆ ಕೊಟ್ಟಿದ್ದಾರೆ ಪವನ್ ಕಲ್ಯಾಣ್. ಸದ್ಯ ಈ ಸಿನಿಮಾದ ಶೂಟಿಂಗ್ ಮರುಪ್ರಾರಂಭ ಆಗಿದ್ದು ಭರದಿಂದ ಚಿತ್ರೀಕರಣ ನಡೀತಿದೆ.

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
Read more