ಮತ್ತೆ ಬಣ್ಣ ಹಚ್ಚಿದ ಡಿಸಿಎಂ ಪವನ್ ಕಲ್ಯಾಣ್, ಈ ಚಿತ್ರದ ವಿಶೇ‍ಷತೆ ತಿಳಿದರೆ ಸ್ಟನ್ ಆಗ್ತೀರಾ!

ಮತ್ತೆ ಬಣ್ಣ ಹಚ್ಚಿದ ಡಿಸಿಎಂ ಪವನ್ ಕಲ್ಯಾಣ್, ಈ ಚಿತ್ರದ ವಿಶೇ‍ಷತೆ ತಿಳಿದರೆ ಸ್ಟನ್ ಆಗ್ತೀರಾ!

Published : Jun 12, 2025, 10:24 PM IST

ರಾಜಕೀಯದ ನಡುವೆ ಮತ್ತೆ ಸಿನಿಮಾಗಳಿಗೆ ಸಮಯ ಕೊಡ್ತಾ ಇದ್ದಾರೆ ಪವನ್ ಕಲ್ಯಾಣ್. ಹರಿಹರ ವೀರಮಲ್ಲು ಸಿನಿಮಾ ಮುಗಿಸಿಕೊಡೋದ್ರ ಜೊತೆಗೆ ಉತ್ಸಾದ್ ಭಗತ್​​ಸಿಂಗ್ ಸಿನಿಮಾಗೂ ಮರುಚಾಲನೆ ಕೊಟ್ಟಿದ್ದಾರೆ ಪವನ್ ಕಲ್ಯಾಣ್. ಸದ್ಯ ಈ ಸಿನಿಮಾದ ಶೂಟಿಂಗ್ ಮರುಪ್ರಾರಂಭ ಆಗಿದ್ದು ಭರದಿಂದ

ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್  ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ ಬರೋಬ್ಬರಿ ಐದು ವರ್ಷಗಳ ನಂತರ ಚಿತ್ರೀಕರಣ ಮುಗಿಸಿದ್ದು  ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ದಸರಾಗೆ ಚಿತ್ರ ತೆರೆಗೆ ಬರಲಿದೆ. ಪವನ್ ಕಲ್ಯಾಣ್ ರಾಜಕೀಯದಲ್ಲಿ ಬ್ಯುಸಿಯಾಗಿದ್ದರಿಂದ  ‘ಹರಿ ಹರ ವೀರ ಮಲ್ಲು’ ಮಾತ್ರ  ಅಲ್ಲದೆ ಪವನ್ ನಟನೆಯ ಇನ್ನೂ ಎರಡು ಸಿನಿಮಾಗಳು ಕಳೆದ  ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿವೆ. ಅದ್ರಲ್ಲೂ ಪವನ್  ಡಿಸಿಎಂ ಆದ ಮೇಲೆ ಈ ಸಿನಿಮಾಗಳ ಭವಿಷ್ಯ ಏನಾಗುತ್ತೆ ಅಂತ ಫ್ಯಾನ್ಸ್ ತಲೆಕೆಡಿಸಿಕೊಂಡಿದ್ರು.  ಇದೀಗ ರಾಜಕೀಯದ ನಡುವೆ ಮತ್ತೆ ಸಿನಿಮಾಗಳಿಗೆ ಸಮಯ ಕೊಡ್ತಾ ಇದ್ದಾರೆ ಪವನ್ ಕಲ್ಯಾಣ್. ಹರಿಹರ ವೀರಮಲ್ಲು ಸಿನಿಮಾ ಮುಗಿಸಿಕೊಡೋದ್ರ ಜೊತೆಗೆ ಉತ್ಸಾದ್ ಭಗತ್​​ಸಿಂಗ್ ಸಿನಿಮಾಗೂ ಮರುಚಾಲನೆ ಕೊಟ್ಟಿದ್ದಾರೆ ಪವನ್ ಕಲ್ಯಾಣ್. ಸದ್ಯ ಈ ಸಿನಿಮಾದ ಶೂಟಿಂಗ್ ಮರುಪ್ರಾರಂಭ ಆಗಿದ್ದು ಭರದಿಂದ ಚಿತ್ರೀಕರಣ ನಡೀತಿದೆ.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
Read more